Featured

ಆಯೋಧ್ಯೆ ತೀರ್ಪು ಯಾವುದೇ ಅಶಾಂತಿಗೆ ಕಾರಣವಾಗಬಾರದು : ಜನಾರ್ಧನ ಪೂಜಾರಿ ಮನವಿ‌ -Vishwanews24

ಮಂಗಳೂರು: ಆಯೋಧ್ಯೆ ತೀರ್ಪನ್ನು ಸಾರ್ವಜನಿಕರು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು, ಯಾವುದೇ ಅಶಾಂತಿಗೆ ಕಾರಣವಾಗಬಾರದು ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೇಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಜನತೆಯಲ್ಲಿ ಮನವಿ‌ ಮಾಡಿದ್ದಾರೆ.

ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ತನ್ನ ತೀರ್ಪು ಪ್ರಕಟಿಸಲಿದ್ದು, ತೀರ್ಪನ್ನು ಎಲ್ಲಾ ಸಮಾಜ ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ ಪೂಜಾರಿ ಬಿಜೆಪಿ ಪಕ್ಷ ಅಪರೇಶನ್ ಕಮಲದ ಮೂಲಕ ಮೈತ್ರಿ ಸರಕಾರವನ್ನು ಬೀಳಿಸಿದ್ದು, ಈ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ರ ಆಡಿಯೋ ಕೂಡಾ ಬಿಡುಗಡೆಯಾಗಿದೆ. ಸುಪ್ರೀಂಕೋರ್ಟ್ ಕೂಡಾ ಈ ಆಡಿಯೋವನ್ನು ಪುರಾವೆಯಾಗಿಯೂ ಪರಿಗಣಿಸಲಿರುವ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಯಡಿಯೂರಪ್ಪ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ಪಕ್ಷ ಟಿಕೆಟ್ ಹಂಚಿಕೆಯಲ್ಲಿ ಭಾರೀ ಗೊಂದಲ ಉಂಟುಮಾಡಿದ್ದು, ಇದರ ಪ್ರಯೋಜನವನ್ನು ಬಿಜೆಪಿ ಪಕ್ಷ ಪಡೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago