ಬೆಂಗಳೂರು : ಬೆಂಗಳೂರಿನಲ್ಲಿ ಯುವಕ ಚಂದ್ರುನನ್ನು ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವರು. ಹರ್ಷ ಕೊಲೆ ಪ್ರಕರಣದಲ್ಲೂ ಇದೇ ರೀತಿ ಹೇಳಿಕೆ ನೀಡಿದ್ದರು. ಹರ್ಷ ವಿರುದ್ಧ ಕ್ರಿಮಿನಲ್ ಕೇಸ್ ಇದೆ ಎಂದಿದ್ದರು. ನಂತರ ಕ್ರಿಮಿನಲ್ ಕೇಸ್ ಇಲ್ಲ ಎಂದು ಹೇಳಿದ್ದಾರೆ. ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಹಾಗೇ ಹೇಳಿಕೆ ನೀಡಿದ್ದರು. ಆಗ ಗೃಹ ಸಚಿವರು ಏನು ಹೇಳಿದ್ದರೆಂದು ಗೊತ್ತಿದೆ. ಇಂತಹವರು ಗೃಹ ಸಚಿವರಾಗಿದ್ದು ನಮ್ಮ ದೌರ್ಭಾಗ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಇನ್ನು ಬೆಂಗಳೂರಿನ ಜೆಜೆ ನಗರ ವ್ಯಾಪ್ತಿಯಲ್ಲಿ ಚಂದ್ರು ಎಂಬ ಯುವಕನ ಕೊಲೆಯಾಗಿದ್ದು, ಯುವಕ ಚಂದ್ರುಗೆ ಉರ್ದು ಮಾತನಾಡಲು ಬರಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಹೇಳಿಕೆ ನೀಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…