ನಂಜನಗೂಡು: ಶೋಷಣೆ, ದೌರ್ಜನ್ಯ ಮಾಡಲು ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇರಬೇಕೆಂದು ಆರೆಸ್ಸೆಸ್ ಬಯಸುತ್ತದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಂಜನಗೂಡಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಶೋಷಣೆಗೊಳಗಾದ ಜನರಿಗೆ ಮೀಸಲಾತಿ ನೀಡಬೇಕೆಂಬುದು ಅಂಬೇಡ್ಕರ್ ಆಶಯವಾಗಿತ್ತು. ಆದರೆ, ಪ್ರಧಾನಿ ಮೋದಿಯವರು ಮೇಲ್ವರ್ಗದ ಸಾಮಾನ್ಯ ಸಮುದಾಯದ ಬಡವರಿಗೂ ಸಹ ಶೇ.10ರಷ್ಟು ಮೀಸಲಾತಿ ನೀಡಿದರು. ಹೀಗಾದರೆ, ಸಮಾಜದಲ್ಲಿ ಹೇಗೆ ಸಮಾನತೆ ಬರಲು ಸಾಧ್ಯ” ಎಂದು ಪ್ರಶ್ನಿಸಿದರು.
ಆರೆಸ್ಸೆಸ್ ಎಂದಿಗೂ ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಜಾತಿ ವ್ಯವಸ್ಥೆ ಇದೇ ರೀತಿ ಮುಂದುವರಿಯಲು ಇಷ್ಟ ಪಡುತ್ತದೆ. ಜಾತಿ ವ್ಯವಸ್ಥೆ ನಿರ್ಮೂಲನೆಯಾದರೆ ಇವರಿಗೆ ಶೋಷಣೆ ಮಾಡಲು ಆಗುವುದಿಲ್ಲ. ಇದಕ್ಕಾಗಿಯೇ ಮುಸಲ್ಮಾನರನ್ನು ಬೆದರು ಬೊಂಬೆ ಮಾಡಿಕೊಂಡು ದೇಶ ಒಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…