Featured

ಆರೋಗ್ಯದಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆರೋಗ್ಯದಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಸ್ತಿ ನೋಂದಣಿ ಕೆಲಸಗಾರರಿಗೆ ಶುಭ, ಆಸ್ತಿ ಖರೀದಿಯಲ್ಲಿ ಶುಭ, ನಾಟಕದತ್ತ ಆಸಕ್ತಿ.

ವೃಷಭ: ಹಣ್ಣುಗಳ ವ್ಯಾಪಾರಸ್ಥರಿಗೆ ಲಾಭ, ದಿನಸಿ ವ್ಯಾಪಾರಸ್ಥರಿಗೆ ಹಿನ್ನಡೆ, ಆರೋಗ್ಯದಲ್ಲಿ ಎಚ್ಚರ.

ಮಿಥುನ: ವಿದ್ಯಾರ್ಥಿಗಳಿಗೆ ಪ್ರಶಂಸೆ, ಜಂಟಿ ವ್ಯವಹಾರದಲ್ಲಿ ಕಿರಿಕಿರಿ, ಸ್ನೇಹಿತರಿಂದ ಸಹಾಯ.

ಕರ್ಕಾಟಕ: ದೂರ ಪ್ರಯಾಣ, ಅಧಿಕ ನಷ್ಟ, ವಿದೇಶಿ ವ್ಯವಹಾರದಲ್ಲಿ ಲಾಭ.

ಸಿಂಹ: ಆಪ್ತರಿಂದ ನಷ್ಟ, ತೈಲಾ ವ್ಯಾಪಾರಿಗಳಿಗೆ ಆದಾಯ, ಉದ್ಯೋಗ ಲಾಭ.

ಕನ್ಯಾ: ಒಳಾಂಗಣ ವಿನ್ಯಾಸಗಾರರಿಗೆ ಆದಾಯ, ತಂದೆಯಿಂದ ಲಾಭ, ಮಿತ್ರರೊಂದಿಗೆ ಮನಸ್ತಾಪ.

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ.

ವೃಶ್ಚಿಕ: ಸಾಂಪ್ರದಾಯಿಕ ಕೃಷಿಕರಿಗೆ ಬೇಡಿಕೆ, ಮಹಿಳಾ ರಾಜಕಾರಣಿಗಳಿಗೆ ಶುಭ, ಖರ್ಚು ಹೆಚ್ಚಾಗುವುದು.

ಧನುಸ್ಸು: ಹೂಡಿಕೆ ಸದ್ಯಕ್ಕೆ ಬೇಡ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ.

ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ರೋಗ ಬಾಧೆಗಳಿಂದ ಮುಕ್ತಿ.

ಕುಂಭ: ವಿದ್ಯಾರ್ಥಿಗಳಿಗೆ ಜಯ, ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ.

ಮೀನ: ಆಪ್ತರೊಂದಿಗೆ ಸಂಕಷ್ಟ ಹಂಚಿಕೆ, ರೋಗಭಾದೆ, ಪ್ರಿಯ ಜನರ ಭೇಟಿ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

4 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago