Featured

ಆರೋಗ್ಯದಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆರೋಗ್ಯದಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಸ್ತಿ ನೋಂದಣಿ ಕೆಲಸಗಾರರಿಗೆ ಶುಭ, ಆಸ್ತಿ ಖರೀದಿಯಲ್ಲಿ ಶುಭ, ನಾಟಕದತ್ತ ಆಸಕ್ತಿ.

ವೃಷಭ: ಹಣ್ಣುಗಳ ವ್ಯಾಪಾರಸ್ಥರಿಗೆ ಲಾಭ, ದಿನಸಿ ವ್ಯಾಪಾರಸ್ಥರಿಗೆ ಹಿನ್ನಡೆ, ಆರೋಗ್ಯದಲ್ಲಿ ಎಚ್ಚರ.

ಮಿಥುನ: ವಿದ್ಯಾರ್ಥಿಗಳಿಗೆ ಪ್ರಶಂಸೆ, ಜಂಟಿ ವ್ಯವಹಾರದಲ್ಲಿ ಕಿರಿಕಿರಿ, ಸ್ನೇಹಿತರಿಂದ ಸಹಾಯ.

ಕರ್ಕಾಟಕ: ದೂರ ಪ್ರಯಾಣ, ಅಧಿಕ ನಷ್ಟ, ವಿದೇಶಿ ವ್ಯವಹಾರದಲ್ಲಿ ಲಾಭ.

ಸಿಂಹ: ಆಪ್ತರಿಂದ ನಷ್ಟ, ತೈಲಾ ವ್ಯಾಪಾರಿಗಳಿಗೆ ಆದಾಯ, ಉದ್ಯೋಗ ಲಾಭ.

ಕನ್ಯಾ: ಒಳಾಂಗಣ ವಿನ್ಯಾಸಗಾರರಿಗೆ ಆದಾಯ, ತಂದೆಯಿಂದ ಲಾಭ, ಮಿತ್ರರೊಂದಿಗೆ ಮನಸ್ತಾಪ.

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ.

ವೃಶ್ಚಿಕ: ಸಾಂಪ್ರದಾಯಿಕ ಕೃಷಿಕರಿಗೆ ಬೇಡಿಕೆ, ಮಹಿಳಾ ರಾಜಕಾರಣಿಗಳಿಗೆ ಶುಭ, ಖರ್ಚು ಹೆಚ್ಚಾಗುವುದು.

ಧನುಸ್ಸು: ಹೂಡಿಕೆ ಸದ್ಯಕ್ಕೆ ಬೇಡ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ.

ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ರೋಗ ಬಾಧೆಗಳಿಂದ ಮುಕ್ತಿ.

ಕುಂಭ: ವಿದ್ಯಾರ್ಥಿಗಳಿಗೆ ಜಯ, ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ.

ಮೀನ: ಆಪ್ತರೊಂದಿಗೆ ಸಂಕಷ್ಟ ಹಂಚಿಕೆ, ರೋಗಭಾದೆ, ಪ್ರಿಯ ಜನರ ಭೇಟಿ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago