ಮೇಷ: ಆಸ್ತಿ ನೋಂದಣಿ ಕೆಲಸಗಾರರಿಗೆ ಶುಭ, ಆಸ್ತಿ ಖರೀದಿಯಲ್ಲಿ ಶುಭ, ನಾಟಕದತ್ತ ಆಸಕ್ತಿ.
ವೃಷಭ: ಹಣ್ಣುಗಳ ವ್ಯಾಪಾರಸ್ಥರಿಗೆ ಲಾಭ, ದಿನಸಿ ವ್ಯಾಪಾರಸ್ಥರಿಗೆ ಹಿನ್ನಡೆ, ಆರೋಗ್ಯದಲ್ಲಿ ಎಚ್ಚರ.
ಮಿಥುನ: ವಿದ್ಯಾರ್ಥಿಗಳಿಗೆ ಪ್ರಶಂಸೆ, ಜಂಟಿ ವ್ಯವಹಾರದಲ್ಲಿ ಕಿರಿಕಿರಿ, ಸ್ನೇಹಿತರಿಂದ ಸಹಾಯ.
ಕರ್ಕಾಟಕ: ದೂರ ಪ್ರಯಾಣ, ಅಧಿಕ ನಷ್ಟ, ವಿದೇಶಿ ವ್ಯವಹಾರದಲ್ಲಿ ಲಾಭ.
ಸಿಂಹ: ಆಪ್ತರಿಂದ ನಷ್ಟ, ತೈಲಾ ವ್ಯಾಪಾರಿಗಳಿಗೆ ಆದಾಯ, ಉದ್ಯೋಗ ಲಾಭ.
ಕನ್ಯಾ: ಒಳಾಂಗಣ ವಿನ್ಯಾಸಗಾರರಿಗೆ ಆದಾಯ, ತಂದೆಯಿಂದ ಲಾಭ, ಮಿತ್ರರೊಂದಿಗೆ ಮನಸ್ತಾಪ.
ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಉದ್ಯೋಗದಲ್ಲಿ ಪ್ರಗತಿ, ಕೋರ್ಟ್ ಕೇಸುಗಳಲ್ಲಿ ಜಯ.
ವೃಶ್ಚಿಕ: ಸಾಂಪ್ರದಾಯಿಕ ಕೃಷಿಕರಿಗೆ ಬೇಡಿಕೆ, ಮಹಿಳಾ ರಾಜಕಾರಣಿಗಳಿಗೆ ಶುಭ, ಖರ್ಚು ಹೆಚ್ಚಾಗುವುದು.
ಧನುಸ್ಸು: ಹೂಡಿಕೆ ಸದ್ಯಕ್ಕೆ ಬೇಡ, ವಿಶ್ರಾಂತಿ ವೇತನ ಲಭಿಸುವುದು, ಉದ್ಯೋಗನಿಮಿತ್ತ ಪ್ರಯಾಣ.
ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಉತ್ತಮ ಲಾಭ, ರೋಗ ಬಾಧೆಗಳಿಂದ ಮುಕ್ತಿ.
ಕುಂಭ: ವಿದ್ಯಾರ್ಥಿಗಳಿಗೆ ಜಯ, ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕವಾದ ದೌರ್ಬಲ್ಯ.
ಮೀನ: ಆಪ್ತರೊಂದಿಗೆ ಸಂಕಷ್ಟ ಹಂಚಿಕೆ, ರೋಗಭಾದೆ, ಪ್ರಿಯ ಜನರ ಭೇಟಿ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…