Featured

ಆರೋಗ್ಯದಲ್ಲಿ ವ್ಯತ್ಯಾಸಗಳು : ನೋಡಿ ಇಂದಿನ ದಿನ ಭವಿಷ್ಯ – vishwanews24

ಆರೋಗ್ಯದಲ್ಲಿ ವ್ಯತ್ಯಾಸಗಳು : ನೋಡಿ ಇಂದಿನ ದಿನ ಭವಿಷ್ಯ – vishwanews24

ಮೇಷ: ಸೋಮಾರಿತನ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ಆಲೋಚನೆ, ದೈವ ಚಿಂತನೆಗಳು, ಮಕ್ಕಳಿಂದ ತೊಂದರೆ, ಉದ್ಯೋಗದಲ್ಲಿ ತೊಂದರೆ.

ವೃಷಭ: ಮಾಟ ಮಂತ್ರ ತಂತ್ರದ ಭೀತಿ, ಪಿತ್ರಾರ್ಜಿತ ಆಸ್ತಿಯಲ್ಲಿ ತೊಂದರೆ, ಸಂಗಾತಿಯಿಂದ ಸಮಸ್ಯೆ, ಉದ್ಯೋಗದ ಬದಲಾವಣೆ.

ಮಿಥುನ: ಕೋರ್ಟ್ ಕೇಸ್‍ಗಳ ಚಿಂತೆ, ಶತ್ರುಗಳ ಕಾಟ ಸಾಲದ, ಬಾಧೆಗಳು, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ಸಮಸ್ಯೆ.

ಕಟಕ: ಪ್ರೀತಿ-ಪ್ರೇಮದಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಅನುಕೂಲ, ಬಂಧು ಬಾಂಧವರಿಂದ ಅನುಕೂಲ, ಉದ್ಯೋಗದಲ್ಲಿ ತೊಂದರೆ ಮಾಟ

ಸಿಂಹ: ಆರೋಗ್ಯದಲ್ಲಿ ಸಮಸ್ಯೆ, ವ್ಯವಹಾರದಲ್ಲಿ ಅನುಕೂಲ, ತಂದೆಯಿಂದ ಅನುಕೂಲ. ಸ್ಥಿರಾಸ್ತಿಯಿಂದ ಅನುಕೂಲ.

ಕನ್ಯಾ: ಮಕ್ಕಳಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಜೂಜು ರೇಸ್ ಲಾಟರಿಗಳಿಂದ ಸಮಸ್ಯೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ಪ್ರಯಾಣದಲ್ಲಿ ತೊಂದರೆ, ಉದ್ಯೋಗದಲ್ಲಿ ಒತ್ತಡ

ತುಲಾ: ವಾಹನಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆಯಲ್ಲಿ ತೊಂದರೆ, ಮಕ್ಕಳಿಂದ ತೊಂದರೆ, ಆರ್ಥಿಕ ಅಭಿವೃದ್ಧಿ

ವೃಶ್ಚಿಕ: ಆರೋಗ್ಯ ಸಮಸ್ಯೆ, ದೂರ ಪ್ರಯಾಣದಲ್ಲಿ ಅನುಕೂಲ, ಆರ್ಥಿಕ ಅಭಿವೃದ್ಧಿ, ರಾಜಕಾರಣಿಗಳಿಂದ ಅನುಕೂಲ, ಉದ್ಯೋಗದಲ್ಲಿ ಅನುಕೂಲ.

ಧನಸ್ಸು: ಆರ್ಥಿಕ ಸಮಸ್ಯೆ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಅನುಕೂಲ, ಮಕ್ಕಳಿಂದ ಅನುಕೂಲ, ಶತ್ರು ದಮನ, ಮಾತಿನಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸಗಳು.

ಮಕರ: ವ್ಯಾಪಾರ ವ್ಯವಹಾರದಲ್ಲಿ ಅನಾನುಕೂಲ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ.

ಕುಂಭ: ಉದ್ಯೋಗದಲ್ಲಿ ಅನುಕೂಲ, ದಾಯಾದಿಗಳಿಂದ ಸಮಸ್ಯೆ, ಒತ್ತಡ ಕಿರಿಕಿರಿಗಳು ದುಃಸ್ವಪ್ನಗಳು, ಸಂಗಾತಿ ನಡುವಳಿಕೆಯಲ್ಲಿ ಬದಲಾವಣೆ.

ಮೀನ: ಆರ್ಥಿಕ ಬೆಳವಣಿಗೆ, ಪ್ರಯಾಣದಲ್ಲಿ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago