ಮೇಷ: ಸೋಮಾರಿತನ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ಆಲೋಚನೆ, ದೈವ ಚಿಂತನೆಗಳು, ಮಕ್ಕಳಿಂದ ತೊಂದರೆ, ಉದ್ಯೋಗದಲ್ಲಿ ತೊಂದರೆ.
ವೃಷಭ: ಮಾಟ ಮಂತ್ರ ತಂತ್ರದ ಭೀತಿ, ಪಿತ್ರಾರ್ಜಿತ ಆಸ್ತಿಯಲ್ಲಿ ತೊಂದರೆ, ಸಂಗಾತಿಯಿಂದ ಸಮಸ್ಯೆ, ಉದ್ಯೋಗದ ಬದಲಾವಣೆ.
ಮಿಥುನ: ಕೋರ್ಟ್ ಕೇಸ್ಗಳ ಚಿಂತೆ, ಶತ್ರುಗಳ ಕಾಟ ಸಾಲದ, ಬಾಧೆಗಳು, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ಸಮಸ್ಯೆ.
ಕಟಕ: ಪ್ರೀತಿ-ಪ್ರೇಮದಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಅನುಕೂಲ, ಬಂಧು ಬಾಂಧವರಿಂದ ಅನುಕೂಲ, ಉದ್ಯೋಗದಲ್ಲಿ ತೊಂದರೆ ಮಾಟ
ಸಿಂಹ: ಆರೋಗ್ಯದಲ್ಲಿ ಸಮಸ್ಯೆ, ವ್ಯವಹಾರದಲ್ಲಿ ಅನುಕೂಲ, ತಂದೆಯಿಂದ ಅನುಕೂಲ. ಸ್ಥಿರಾಸ್ತಿಯಿಂದ ಅನುಕೂಲ.
ಕನ್ಯಾ: ಮಕ್ಕಳಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಜೂಜು ರೇಸ್ ಲಾಟರಿಗಳಿಂದ ಸಮಸ್ಯೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ಪ್ರಯಾಣದಲ್ಲಿ ತೊಂದರೆ, ಉದ್ಯೋಗದಲ್ಲಿ ಒತ್ತಡ
ತುಲಾ: ವಾಹನಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆಯಲ್ಲಿ ತೊಂದರೆ, ಮಕ್ಕಳಿಂದ ತೊಂದರೆ, ಆರ್ಥಿಕ ಅಭಿವೃದ್ಧಿ
ವೃಶ್ಚಿಕ: ಆರೋಗ್ಯ ಸಮಸ್ಯೆ, ದೂರ ಪ್ರಯಾಣದಲ್ಲಿ ಅನುಕೂಲ, ಆರ್ಥಿಕ ಅಭಿವೃದ್ಧಿ, ರಾಜಕಾರಣಿಗಳಿಂದ ಅನುಕೂಲ, ಉದ್ಯೋಗದಲ್ಲಿ ಅನುಕೂಲ.
ಧನಸ್ಸು: ಆರ್ಥಿಕ ಸಮಸ್ಯೆ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಅನುಕೂಲ, ಮಕ್ಕಳಿಂದ ಅನುಕೂಲ, ಶತ್ರು ದಮನ, ಮಾತಿನಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸಗಳು.
ಮಕರ: ವ್ಯಾಪಾರ ವ್ಯವಹಾರದಲ್ಲಿ ಅನಾನುಕೂಲ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ.
ಕುಂಭ: ಉದ್ಯೋಗದಲ್ಲಿ ಅನುಕೂಲ, ದಾಯಾದಿಗಳಿಂದ ಸಮಸ್ಯೆ, ಒತ್ತಡ ಕಿರಿಕಿರಿಗಳು ದುಃಸ್ವಪ್ನಗಳು, ಸಂಗಾತಿ ನಡುವಳಿಕೆಯಲ್ಲಿ ಬದಲಾವಣೆ.
ಮೀನ: ಆರ್ಥಿಕ ಬೆಳವಣಿಗೆ, ಪ್ರಯಾಣದಲ್ಲಿ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…