Featured

ಆರೋಗ್ಯದಲ್ಲಿ ವ್ಯತ್ಯಾಸಗಳು : ನೋಡಿ ಇಂದಿನ ದಿನ ಭವಿಷ್ಯ – vishwanews24

ಆರೋಗ್ಯದಲ್ಲಿ ವ್ಯತ್ಯಾಸಗಳು : ನೋಡಿ ಇಂದಿನ ದಿನ ಭವಿಷ್ಯ – vishwanews24

ಮೇಷ: ಸೋಮಾರಿತನ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸ್ಥಿರಾಸ್ತಿ ಆಲೋಚನೆ, ದೈವ ಚಿಂತನೆಗಳು, ಮಕ್ಕಳಿಂದ ತೊಂದರೆ, ಉದ್ಯೋಗದಲ್ಲಿ ತೊಂದರೆ.

ವೃಷಭ: ಮಾಟ ಮಂತ್ರ ತಂತ್ರದ ಭೀತಿ, ಪಿತ್ರಾರ್ಜಿತ ಆಸ್ತಿಯಲ್ಲಿ ತೊಂದರೆ, ಸಂಗಾತಿಯಿಂದ ಸಮಸ್ಯೆ, ಉದ್ಯೋಗದ ಬದಲಾವಣೆ.

ಮಿಥುನ: ಕೋರ್ಟ್ ಕೇಸ್‍ಗಳ ಚಿಂತೆ, ಶತ್ರುಗಳ ಕಾಟ ಸಾಲದ, ಬಾಧೆಗಳು, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ಸಮಸ್ಯೆ.

ಕಟಕ: ಪ್ರೀತಿ-ಪ್ರೇಮದಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಅನುಕೂಲ, ಬಂಧು ಬಾಂಧವರಿಂದ ಅನುಕೂಲ, ಉದ್ಯೋಗದಲ್ಲಿ ತೊಂದರೆ ಮಾಟ

ಸಿಂಹ: ಆರೋಗ್ಯದಲ್ಲಿ ಸಮಸ್ಯೆ, ವ್ಯವಹಾರದಲ್ಲಿ ಅನುಕೂಲ, ತಂದೆಯಿಂದ ಅನುಕೂಲ. ಸ್ಥಿರಾಸ್ತಿಯಿಂದ ಅನುಕೂಲ.

ಕನ್ಯಾ: ಮಕ್ಕಳಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಜೂಜು ರೇಸ್ ಲಾಟರಿಗಳಿಂದ ಸಮಸ್ಯೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ಪ್ರಯಾಣದಲ್ಲಿ ತೊಂದರೆ, ಉದ್ಯೋಗದಲ್ಲಿ ಒತ್ತಡ

ತುಲಾ: ವಾಹನಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ದಾಂಪತ್ಯದಲ್ಲಿ ಕಲಹ, ಪಾಲುದಾರಿಕೆಯಲ್ಲಿ ತೊಂದರೆ, ಮಕ್ಕಳಿಂದ ತೊಂದರೆ, ಆರ್ಥಿಕ ಅಭಿವೃದ್ಧಿ

ವೃಶ್ಚಿಕ: ಆರೋಗ್ಯ ಸಮಸ್ಯೆ, ದೂರ ಪ್ರಯಾಣದಲ್ಲಿ ಅನುಕೂಲ, ಆರ್ಥಿಕ ಅಭಿವೃದ್ಧಿ, ರಾಜಕಾರಣಿಗಳಿಂದ ಅನುಕೂಲ, ಉದ್ಯೋಗದಲ್ಲಿ ಅನುಕೂಲ.

ಧನಸ್ಸು: ಆರ್ಥಿಕ ಸಮಸ್ಯೆ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಅನುಕೂಲ, ಮಕ್ಕಳಿಂದ ಅನುಕೂಲ, ಶತ್ರು ದಮನ, ಮಾತಿನಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸಗಳು.

ಮಕರ: ವ್ಯಾಪಾರ ವ್ಯವಹಾರದಲ್ಲಿ ಅನಾನುಕೂಲ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ.

ಕುಂಭ: ಉದ್ಯೋಗದಲ್ಲಿ ಅನುಕೂಲ, ದಾಯಾದಿಗಳಿಂದ ಸಮಸ್ಯೆ, ಒತ್ತಡ ಕಿರಿಕಿರಿಗಳು ದುಃಸ್ವಪ್ನಗಳು, ಸಂಗಾತಿ ನಡುವಳಿಕೆಯಲ್ಲಿ ಬದಲಾವಣೆ.

ಮೀನ: ಆರ್ಥಿಕ ಬೆಳವಣಿಗೆ, ಪ್ರಯಾಣದಲ್ಲಿ ಅನುಕೂಲ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಾತಿನಿಂದ ಕಾರ್ಯ ಜಯ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago