Featured

ಆರೋಗ್ಯ ಕವಚ 108 ಹೊಸವರ್ಷದ ತುರ್ತು ಪ್ರತಿಸ್ಪಂದನ ಕ್ಕಾಗಿ – Vishwanews24

ಆರೋಗ್ಯ ಕವಚ 108 ಹೊಸವರ್ಷದ ತುರ್ತು ಪ್ರತಿಸ್ಪಂದನ ಕ್ಕಾಗಿ – Vishwanews24

ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹನಿಯನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸರ್ಜಿತ ಗೊಂಡಿರುತ್ತದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ 30ರಿಂದ 35 ಪರ್ಸೆಂಟ್ ಅಪಘಾತ ಪ್ರಕರಣಗಳು ವರದಿಯಾಗಿವೆ.
108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ ಮುಂಜಾಗೃತ ವಾಗಿಯೇ ಎಲ್ಲಾ ಆಂಬುಲೆನ್ಸ್ ನಲ್ಲಿ ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇಡಿಸಲಾಗಿದೆ
ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಜಿಲ್ಲಾ ವ್ಯವಸ್ಥಾಪಕರಾದ Mahabala  ಅವರು ತಿಳಿಸಿದ್ದಾರೆ.
ಜೀವನ್ಮರಣದ ಗಾಯಗಳಿಂದ ನರಳುತ್ತಿರುವ ಗಾಯಳುಗಳನ್ನು ಸುರಕ್ಷಿತವಾಗಿ ಆಂಬುಲೆನ್ಸ್ ಗಳು ಲಭ್ಯ ಇರುವುದನ್ನು ಖಚಿತಪಡಿಸುತ್ತದೆ. ಹೆಚ್ಚಿನ ಸಂಖ್ಯೆ ಸಾವು-ನೋವುಗಳು ಅನಾಹುತಗಳು ಮಾಹಿತಿ ಪೊಲೀಸ್ ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು.
Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago