ಹೌದು, ಕೇಂದ್ರ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಶೀಘ್ರದಲ್ಲೇ ನೀಡಲಿದೆ. ಕೇವಲ ಪೆಟ್ರೋಲ್ ಬೆಲೆ ಇಂದ ಬೇರೆ ಏರಿತು, ಏರಿತು ಎಂದು ಬೊಬ್ಬೆ ಒಡೆಯುತ್ತಿರುವ ವಿರೋಧಿಗಳಿ ಮಾತ್ತೊಮ್ಮೆ ಮೋದಿ ರವರು ತಮ್ಮ ಕೆಲಸಗಳಿಂದ ಉತ್ತರ ನೀಡಿದ್ದಾರೆ. ದೇಶದಲ್ಲಿ ಈಗ ಎಲ್ಲಿ ನೋಡಿದರೂ ತೈಲ ಬೆಲೆಯದ್ದೇ ಚರ್ಚೆ. ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ಬೆಲೆ ಕಳೆದ ೫ ದಿನಗಳಿಂದ ಇಳಿಕೆ ಕಾಣುತ್ತಿರುವುದು ಜನರಲ್ಲಿ ತುಸು ನೆಮ್ಮದಿ ತಂದಿದೆ. ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗುತ್ತಿದೆ.
ದೇಶದ ಪ್ರತಿಯೊಬ್ಬ ಪ್ರಜೆಯು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದಲ್ಲದೆ ಸಾವಿರಾರು ರೂಪಾಯಿ ಕೊಟ್ಟು ಔಷಧೀಗಳನ್ನೂ ಕೊಳಲು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾನೆ. ಅದಕ್ಕಾಗಿಯೇ ಮೋದಿರವರು ಈ ಉತ್ಪನ್ನಗಳ ಮೇಲಿನ ಬೆಲೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ.
ಈ ನೂತನ ಯೋಜನೆ ಯಾವಾಗ ಜಾರಿಯಾಗಲಿದೆ?
ಈ ತಿಂಗಳ ಅಂತ್ಯದೊಳಗೆ ಔಷಧೀಯ ಉತ್ಪನ್ನಗಳ ಮೇಲಿನ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸುಮಾರು 850ಕ್ಕೂ ಹೆಚ್ಚು ಔಷಧೀಯ ಉತ್ಪನ್ನಗಳ ಬೆಲೆ ನಿಗದಿ ಮಡಲಿದ್ದು, ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.
ತಿಂಗಳ ಅಂತ್ಯದೊಳಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದ್ದು, ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಮಾತು ಕಂಪನಿಗಳ ಮೇಲೆ ಷರತ್ತು ಹೇರಿ ಕೇವಲ ವರ್ಷಕ್ಕೆ ಶೇಕಡಾ ೧೦ ರಷ್ಟು ಮಾತ್ರ ಬೆಲೆ ಹೆಚ್ಚು ಮಾಡಬಹುದು ಎಂದು ತಿಳಿಸಿದೆ.ಇದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನ ಸಾಮಾನ್ಯರು ಚಿಕಿತ್ಸ್ ಪಡೆದುಕೊಳ್ಳ ಬಹುದಾಗಿದೆ.
ಕೇವಲ ಪೆಟ್ರೋಲ್ ಬೆಲೆ ಇಂದ ಬೇರೆ ಏರಿತು, ಏರಿತು ಎಂದು ಬೊಬ್ಬೆ ಒಡೆಯುತ್ತಿರುವ ವಿರೋಧಿಗಳಿ ಮಾತ್ತೊಮ್ಮೆ ಮೋದಿ ರವರು ತಮ್ಮ ಕೆಲಸಗಳಿಂದ ಉತ್ತರ ನೀಡಿದ್ದಾರೆ. ದೇಶದಲ್ಲಿ ಈಗ ಎಲ್ಲಿ ನೋಡಿದರೂ ತೈಲ ಬೆಲೆಯದ್ದೇ ಚರ್ಚೆ. ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ಬೆಲೆ ಕಳೆದ ೫ ದಿನಗಳಿಂದ ಇಳಿಕೆ ಕಾಣುತ್ತಿರುವುದು ಜನರಲ್ಲಿ ತುಸು ನೆಮ್ಮದಿ ತಂದಿದೆ. ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗುತ್ತಿದೆ.
ದೇಶದ ಪ್ರತಿಯೊಬ್ಬ ಪ್ರಜೆಯು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದಲ್ಲದೆ ಸಾವಿರಾರು ರೂಪಾಯಿ ಕೊಟ್ಟು ಔಷಧೀಗಳನ್ನೂ ಕೊಳಲು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾನೆ. ಅದಕ್ಕಾಗಿಯೇ ಮೋದಿರವರು ಈ ಉತ್ಪನ್ನಗಳ ಮೇಲಿನ ಬೆಲೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ.
ಈ ತಿಂಗಳ ಅಂತ್ಯದೊಳಗೆ ಔಷಧೀಯ ಉತ್ಪನ್ನಗಳ ಮೇಲಿನ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸುಮಾರು 850ಕ್ಕೂ ಹೆಚ್ಚು ಔಷಧೀಯ ಉತ್ಪನ್ನಗಳ ಬೆಲೆ ನಿಗದಿ ಮಡಲಿದ್ದು, ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.
ತಿಂಗಳ ಅಂತ್ಯದೊಳಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದ್ದು, ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಮಾತು ಕಂಪನಿಗಳ ಮೇಲೆ ಷರತ್ತು ಹೇರಿ ಕೇವಲ ವರ್ಷಕ್ಕೆ ಶೇಕಡಾ ೧೦ ರಷ್ಟು ಮಾತ್ರ ಬೆಲೆ ಹೆಚ್ಚು ಮಾಡಬಹುದು ಎಂದು ತಿಳಿಸಿದೆ.ಇದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನ ಸಾಮಾನ್ಯರು ಚಿಕಿತ್ಸ್ ಪಡೆದುಕೊಳ್ಳ ಬಹುದಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…