ರಾಜ್ಯ ನ್ಯೂಸ್

ಆರೋಗ್ಯ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿದ ಮೋದಿ!!

ಹೌದು, ಕೇಂದ್ರ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಶೀಘ್ರದಲ್ಲೇ ನೀಡಲಿದೆ. ಕೇವಲ ಪೆಟ್ರೋಲ್ ಬೆಲೆ ಇಂದ ಬೇರೆ ಏರಿತು, ಏರಿತು ಎಂದು ಬೊಬ್ಬೆ ಒಡೆಯುತ್ತಿರುವ ವಿರೋಧಿಗಳಿ ಮಾತ್ತೊಮ್ಮೆ ಮೋದಿ ರವರು ತಮ್ಮ ಕೆಲಸಗಳಿಂದ ಉತ್ತರ ನೀಡಿದ್ದಾರೆ. ದೇಶದಲ್ಲಿ ಈಗ ಎಲ್ಲಿ ನೋಡಿದರೂ ತೈಲ ಬೆಲೆಯದ್ದೇ ಚರ್ಚೆ. ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ಬೆಲೆ ಕಳೆದ ೫ ದಿನಗಳಿಂದ ಇಳಿಕೆ ಕಾಣುತ್ತಿರುವುದು ಜನರಲ್ಲಿ ತುಸು ನೆಮ್ಮದಿ ತಂದಿದೆ. ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗುತ್ತಿದೆ.

ದೇಶದ ಪ್ರತಿಯೊಬ್ಬ ಪ್ರಜೆಯು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದಲ್ಲದೆ ಸಾವಿರಾರು ರೂಪಾಯಿ ಕೊಟ್ಟು ಔಷಧೀಗಳನ್ನೂ ಕೊಳಲು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾನೆ. ಅದಕ್ಕಾಗಿಯೇ ಮೋದಿರವರು ಈ ಉತ್ಪನ್ನಗಳ ಮೇಲಿನ ಬೆಲೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ.

ಈ ನೂತನ ಯೋಜನೆ ಯಾವಾಗ ಜಾರಿಯಾಗಲಿದೆ?

ಈ ತಿಂಗಳ ಅಂತ್ಯದೊಳಗೆ ಔಷಧೀಯ ಉತ್ಪನ್ನಗಳ ಮೇಲಿನ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸುಮಾರು 850ಕ್ಕೂ ಹೆಚ್ಚು ಔಷಧೀಯ ಉತ್ಪನ್ನಗಳ ಬೆಲೆ ನಿಗದಿ ಮಡಲಿದ್ದು, ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.

ತಿಂಗಳ ಅಂತ್ಯದೊಳಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದ್ದು, ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಮಾತು ಕಂಪನಿಗಳ ಮೇಲೆ ಷರತ್ತು ಹೇರಿ ಕೇವಲ ವರ್ಷಕ್ಕೆ ಶೇಕಡಾ ೧೦ ರಷ್ಟು ಮಾತ್ರ ಬೆಲೆ ಹೆಚ್ಚು ಮಾಡಬಹುದು ಎಂದು ತಿಳಿಸಿದೆ.ಇದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನ ಸಾಮಾನ್ಯರು ಚಿಕಿತ್ಸ್ ಪಡೆದುಕೊಳ್ಳ ಬಹುದಾಗಿದೆ.

ಕೇವಲ ಪೆಟ್ರೋಲ್ ಬೆಲೆ ಇಂದ ಬೇರೆ ಏರಿತು, ಏರಿತು ಎಂದು ಬೊಬ್ಬೆ ಒಡೆಯುತ್ತಿರುವ ವಿರೋಧಿಗಳಿ ಮಾತ್ತೊಮ್ಮೆ ಮೋದಿ ರವರು ತಮ್ಮ ಕೆಲಸಗಳಿಂದ ಉತ್ತರ ನೀಡಿದ್ದಾರೆ. ದೇಶದಲ್ಲಿ ಈಗ ಎಲ್ಲಿ ನೋಡಿದರೂ ತೈಲ ಬೆಲೆಯದ್ದೇ ಚರ್ಚೆ. ನಿರಂತರವಾಗಿ ಏರಿಕೆಯಾಗುತ್ತಿದ್ದ ತೈಲ ಬೆಲೆ ಕಳೆದ ೫ ದಿನಗಳಿಂದ ಇಳಿಕೆ ಕಾಣುತ್ತಿರುವುದು ಜನರಲ್ಲಿ ತುಸು ನೆಮ್ಮದಿ ತಂದಿದೆ. ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗುತ್ತಿದೆ.

ದೇಶದ ಪ್ರತಿಯೊಬ್ಬ ಪ್ರಜೆಯು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದಲ್ಲದೆ ಸಾವಿರಾರು ರೂಪಾಯಿ ಕೊಟ್ಟು ಔಷಧೀಗಳನ್ನೂ ಕೊಳಲು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾನೆ. ಅದಕ್ಕಾಗಿಯೇ ಮೋದಿರವರು ಈ ಉತ್ಪನ್ನಗಳ ಮೇಲಿನ ಬೆಲೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ಸಿದ್ದಪಡಿಸಿದ್ದಾರೆ.

ಈ ತಿಂಗಳ ಅಂತ್ಯದೊಳಗೆ ಔಷಧೀಯ ಉತ್ಪನ್ನಗಳ ಮೇಲಿನ ಬೆಲೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಸುಮಾರು 850ಕ್ಕೂ ಹೆಚ್ಚು ಔಷಧೀಯ ಉತ್ಪನ್ನಗಳ ಬೆಲೆ ನಿಗದಿ ಮಡಲಿದ್ದು, ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.

ತಿಂಗಳ ಅಂತ್ಯದೊಳಗೆ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದ್ದು, ಅಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆ ಮಾತು ಕಂಪನಿಗಳ ಮೇಲೆ ಷರತ್ತು ಹೇರಿ ಕೇವಲ ವರ್ಷಕ್ಕೆ ಶೇಕಡಾ ೧೦ ರಷ್ಟು ಮಾತ್ರ ಬೆಲೆ ಹೆಚ್ಚು ಮಾಡಬಹುದು ಎಂದು ತಿಳಿಸಿದೆ.ಇದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನ ಸಾಮಾನ್ಯರು ಚಿಕಿತ್ಸ್ ಪಡೆದುಕೊಳ್ಳ ಬಹುದಾಗಿದೆ.

Vishwa News 24

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

10 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

16 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

23 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago