ಮೈಸೂರು,: ಬಿಜೆಪಿಗೆ ಸಾಮಾಜಿಕ ನ್ಯಾಯ ನೀಡಬೇಕು ಎಂಬುದಿದ್ದರೆ ಆರ್ಎಸ್ಎಸ್ನ ಮುಖ್ಯ ಸರ ಸಂಘ ಚಾಲಕರಾಗಿ ಮೋಹನ್ ಭಾಗವತ್ ಅವರ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರಂತಹ ಮಹಿಳೆಯನ್ನು ನೇಮಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಮೈತ್ರಿಕೂಟವು ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡಿರುವುದು ಸಾಮಾಜಿಕ ನ್ಯಾಯವೂ ಅಲ್ಲ, ಇದರಲ್ಲಿ ಯಾವ ವಿಶೇಷವೂ ಅಲ್ಲ. ಒಂದು ವೇಳೆ ಸಾಮಾಜಿಕ ನ್ಯಾಯ ನೀಡಬೇಕು ಎಂಬುದಿದ್ದರೆ ಆರ್ಎಸ್ಎಸ್ನ ಮುಖ್ಯ ಸರ ಸಂಘ ಚಾಲಕರಾಗಿ ಅವರಂತಹ ಮಹಿಳೆಯನ್ನು ನೇಮಿಸಲಿ ಎಂದು ಹೇಳಿದರು.
ಮುರ್ಮು ಅವರು ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲೆ ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮುಖ ಕೆಲಸ ಮಾಡಲು ಬಿಜೆಪಿಗರು ಬಿಡುವುದಿಲ್ಲ.ಹಿಂದೆ ರಾಜೇಂದ್ರ ಪ್ರಸಾದ್ ಅವರು ಮಾಡಿದಂತೆ ಕೆಲಸ ಮಾಡಲು ಆಗುತ್ತದೆಯೇ? ರಾಮನಾಥ್ ಕೋವಿಂದ್ ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು ? ಇದು ಅವರಂತೆ ನಾಮಕವಾಸ್ಥೆಗೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…