ಬೆಂಗಳೂರು: ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಮಾತನಾಡಿ, ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಶಿವಕುಮಾರ್ ಬಂಧಿಸಿದರೆ ದೇಶದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದರೆ ನಮ್ಮನ್ನೆಲ್ಲಾ ಬಂಧಿಸಿ ಎಂದು ಸವಾಲು ಎಸೆದರು.
ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಎದುರಾಳಿಗಳ ಧ್ವನಿ ಅಡಗಿಸಲು ದಾಳವಾಗಿ ಬಳಸಲಾಗುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವ ನಾಶ ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ದೇಶದ ಜನರು ಹಾಗೂ ಮಾಧ್ಯಮಗಳು ವಾಕ್ ಸ್ವಾತಂತ್ರ್ಯದ ರಕ್ಷಣೆಗೆ ಬರಬೇಕು ಎಂದರು.
ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿ, ಶಿವಕುಮಾರ್ ಕೇವಲ ಒಕ್ಕಲಿಗ ಸಮುದಾಯದ ಮುಖಂಡ ಅಲ್ಲ. ಇಡೀ ಕರ್ನಾಟಕ ರಾಜ್ಯಾದ್ಯಂತ ಡಿ.ಕೆ. ಶಿವಕುಮಾರ್ ತಮ್ಮ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಶಿವಕುಮಾರ್ ಬಂಧನ ಸಹಜವಾಗಿಯೇ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಇದು ಅವಶ್ಯಕತೆ ಇತ್ತೇ ಎಂಬ ಮಾತು ಕೇಳಿಬರುತ್ತಿದೆ. ದ್ವೇಷ ಸಾಧನೆಗಾಗಿಯೇ ಮಾಡಿದ್ದಾರೆಯೇ ಎಂದು ಸಮುದಾಯದಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…