ಬೆಂಗಳೂರು: ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಮಾತನಾಡಿ, ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಶಿವಕುಮಾರ್ ಬಂಧಿಸಿದರೆ ದೇಶದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದರೆ ನಮ್ಮನ್ನೆಲ್ಲಾ ಬಂಧಿಸಿ ಎಂದು ಸವಾಲು ಎಸೆದರು.
ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಎದುರಾಳಿಗಳ ಧ್ವನಿ ಅಡಗಿಸಲು ದಾಳವಾಗಿ ಬಳಸಲಾಗುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವ ನಾಶ ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ದೇಶದ ಜನರು ಹಾಗೂ ಮಾಧ್ಯಮಗಳು ವಾಕ್ ಸ್ವಾತಂತ್ರ್ಯದ ರಕ್ಷಣೆಗೆ ಬರಬೇಕು ಎಂದರು.
ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿ, ಶಿವಕುಮಾರ್ ಕೇವಲ ಒಕ್ಕಲಿಗ ಸಮುದಾಯದ ಮುಖಂಡ ಅಲ್ಲ. ಇಡೀ ಕರ್ನಾಟಕ ರಾಜ್ಯಾದ್ಯಂತ ಡಿ.ಕೆ. ಶಿವಕುಮಾರ್ ತಮ್ಮ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಶಿವಕುಮಾರ್ ಬಂಧನ ಸಹಜವಾಗಿಯೇ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಇದು ಅವಶ್ಯಕತೆ ಇತ್ತೇ ಎಂಬ ಮಾತು ಕೇಳಿಬರುತ್ತಿದೆ. ದ್ವೇಷ ಸಾಧನೆಗಾಗಿಯೇ ಮಾಡಿದ್ದಾರೆಯೇ ಎಂದು ಸಮುದಾಯದಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…