ಮೇಷ ರಾಶಿ: ದಾಂಪತ್ಯದಲ್ಲಿ ಕಿರಿಕಿರಿ, ವ್ಯವಹಾರದಲ್ಲಿ ನಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಗುರು ನಿಂದನೆ, ಮಕ್ಕಳ ಭವಿಷ್ಯದ ಚಿಂತೆ, ಸಾಲದ ಚಿಂತೆ.
ವೃಷಭ ರಾಶಿ: ನೆರೆಹೊರೆಯವರಿಂದ ಕಿರಿಕಿರಿ, ಲಾಭದ ನಿರೀಕ್ಷೆ, ಸಾಲದ ಚಿಂತೆ.
ಮಿಥುನ ರಾಶಿ: ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ ಮತ್ತು ಬದಲಾವಣೆ, ಮಕ್ಕಳ ಭವಿಷ್ಯದ ಚಿಂತೆ, ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ ರಾಶಿ: ಸ್ವಯಂಕೃತ ಅಪರಾಧದಿಂದ ನಷ್ಟ, ಸ್ಥಿರಸ್ತಿಯಿಂದ ನಷ್ಟ, ವಾಹನದಿಂದ ತೊಂದರೆ, ಸೋಮಾರಿತನ, ಕೆಲಸಗಳಲ್ಲಿ ನಿರಾಸಕ್ತಿಗಳು.
ಸಿಂಹ ರಾಶಿ: ಬಂಧು ಬಾಂಧವರಿಂದ ಕಿರಿಕಿರಿ, ಸ್ಥಿರಾಸ್ತಿಯಿಂದ ನಷ್ಟ, ಅಧಿಕ ಖರ್ಚು, ಮಾಟ ಮಂತ್ರ ತಂತ್ರದ ಭೀತಿ, ಅಧಿಕ ಒತ್ತಡ.
ಕನ್ಯಾ ರಾಶಿ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಆರ್ಥಿಕ ಹಿನ್ನಡೆ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಆರೋಗ್ಯದಲ್ಲಿ ವ್ಯತ್ಯಾಸ.
ತುಲಾ ರಾಶಿ: ಆರ್ಥಿಕ ಚಿಂತೆ, ಆರೋಗ್ಯದಲ್ಲಿ ಏರಿಳಿತ, ಸಾಲದ ಬಾಧೆ, ಉದ್ಯೋಗದಲ್ಲಿ ಅನುಕೂಲ.
ವೃಶ್ಚಿಕ ರಾಶಿ: ತಂದೆಯಿಂದ ಸಹಕಾರ, ಉದ್ಯೋಗ ನಷ್ಟ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಲಾಭದಲ್ಲಿ ಹಿನ್ನಡೆ, ಕೆಲಸಗಾರರಿಂದ ನಷ್ಟ ಮತ್ತು ಕಿರಿಕಿರಿ.
ಧನಸ್ಸು ರಾಶಿ: ಸ್ಥಿರಾಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಬದಲಾವಣೆ.
ಮಕರ ರಾಶಿ: ದಾಂಪತ್ಯದಲ್ಲಿ ಕಲಹ, ಉದ್ಯೋಗದಲ್ಲಿ ಒತ್ತಡ, ಪ್ರಯಾಣದಲ್ಲಿ ನಿರಾಸಕ್ತಿ, ದೈವ ಕಾರ್ಯಗಳಿಗೆ ಅಧಿಕ ಖರ್ಚು, ಬಂಧುಗಳಿಂದ ಅಪವಾದ.
ಕುಂಭ ರಾಶಿ: ಶತ್ರುಗಳಿಂದಲೇ ಅನುಕೂಲ, ಪ್ರಯಾಣದಲ್ಲಿ ಅನಾನುಕೂಲ, ಬಂಧು ಬಾಂಧವರಿಂದ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ.
ಮೀನ ರಾಶಿ: ವ್ಯವಹಾರದಲ್ಲಿ ಹಿನ್ನಡೆ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ, ಉದ್ಯೋಗದಲ್ಲಿ ಎಳೆದಾಟ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…