ಉಡುಪಿ: ಆರ್ಥಿಕ ಸಮಸ್ಯೆಯಿಂದ ಮನನೊಂದು ಉಡುಪಿಯ ಜಿಲ್ಲಾ ಜೆಡಿಎಸ್ ವಕ್ತಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ.
ಜಾತ್ಯತಿತ ಜನತಾ ದಳದ (ಜೆಡಿಎಸ್) ಜಿಲ್ಲಾ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಶರಣಾದವರು.
ಕಳೆದ ರಾತ್ರಿ ತಂದೆ-ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದಾಗ ಕೊರಂಗ್ರಪಾಡಿ ಜಂಕ್ಷನ್ ಬಳಿಯ ತಮ್ಮ ಬಾಡಿಗೆ ಮನೆಯಲ್ಲಿ ಪ್ರದೀಪ್ ನೇಣಿಗೆ ಶರಣಾಗಿದ್ದಾರೆ. ವಿವಾಹಿತರಾಗಿದ್ದ ಅವರು, ಕೆಲವು ಸಮಯಗಳ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಆರ್ಥಿಕ ಮುಗ್ಗಟ್ಟು ಕಾರಣವೆಂದು ಪೊಲೀಸರು ತಿಳಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…