Featured

ಆರ್ಥಿಕ ಪರಿಸ್ಥಿತಿ ಸುಧಾರಣೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆರ್ಥಿಕ ಪರಿಸ್ಥಿತಿ ಸುಧಾರಣೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಒರಟುತನ ಬೇಡ, ಅನಿರೀಕ್ಷಿತವಾಗಿ ಧನಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು.

ವೃಷಭ: ಅನಾರೋಗ್ಯದ ಭಯ, ವಿದ್ಯಾರ್ಥಿಗಳಿಗೆ ಪ್ರಗತಿ, ವಸ್ತ್ರಾಭರಣ ಖರೀದಿ ಯೋಗ.

ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಬಂಧುಗಳ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.

ಕರ್ಕಾಟಕ: ವ್ಯರ್ಥ ಕಾಲಹರಣ, ಮಕ್ಕಳ ವಿಚಾರದಲ್ಲಿ ಗಮನವಿರಲಿ, ಅವಕಾಶಗಳ ಸದ್ಬಳಕೆ ಅನಿವಾರ್ಯ.

ಸಿಂಹ: ಧರ್ಮ ಕಾರ್ಯದಲ್ಲಿ ಆಸಕ್ತಿ, ಆರೋಗ್ಯದಲ್ಲಿ ಸುಧಾರಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಅಧಿಕಾರಿಗಳಿಂದ ಕಿರುಕುಳ, ವ್ಯಾಪಾರದಲ್ಲಿ ಮೋಸ ಸಾಧ್ಯತೆ, ಕೆಲಸದ ಯೋಜನೆಗಳಲ್ಲಿ ಲಾಭ.

ತುಲಾ: ಆರ್ಥಿಕ ಪರಿಸ್ಥಿತಿ ಸುಧಾರಣೆ, ವ್ಯವಹಾರದಲ್ಲಿ ಲಾಭ, ಪ್ರಯಾಣದಲ್ಲಿ ಜಾಗೃತರಾಗಿರಿ.

ವೃಶ್ಚಿಕ: ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಾರೋಗ್ಯದ ಭಯ, ಅನಾವಶ್ಯಕ ಕದನ.

ಮಕರ: ಅನಗತ್ಯ ಖರ್ಚು ವೆಚ್ಚ, ಹಿರಿಯರ ಆರೋಗ್ಯದಲ್ಲಿ ಗಮನವಿರಲಿ, ಕಷ್ಟಕ್ಕೆ ಫಲ ಸಿಗುತ್ತದೆ.

ಕುಂಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ, ಆರ್ಥಿಕತೆಯ ವ್ಯಯ, ಮಾನಸಿಕ ಒತ್ತಡ.

ಮೀನ: ಕೆಲಸದಲ್ಲಿ ಬೇಸರ, ಸೋಲಿನಿಂದ ಗೆಲುವಿನ ಕಡೆ ಪ್ರಯಾಣ, ಜಾಣತನದ ಅಗತ್ಯವಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

23 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago