ಮೇಷ: ಒರಟುತನ ಬೇಡ, ಅನಿರೀಕ್ಷಿತವಾಗಿ ಧನಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು.
ವೃಷಭ: ಅನಾರೋಗ್ಯದ ಭಯ, ವಿದ್ಯಾರ್ಥಿಗಳಿಗೆ ಪ್ರಗತಿ, ವಸ್ತ್ರಾಭರಣ ಖರೀದಿ ಯೋಗ.
ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಬಂಧುಗಳ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.
ಕರ್ಕಾಟಕ: ವ್ಯರ್ಥ ಕಾಲಹರಣ, ಮಕ್ಕಳ ವಿಚಾರದಲ್ಲಿ ಗಮನವಿರಲಿ, ಅವಕಾಶಗಳ ಸದ್ಬಳಕೆ ಅನಿವಾರ್ಯ.
ಸಿಂಹ: ಧರ್ಮ ಕಾರ್ಯದಲ್ಲಿ ಆಸಕ್ತಿ, ಆರೋಗ್ಯದಲ್ಲಿ ಸುಧಾರಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಕನ್ಯಾ: ಅಧಿಕಾರಿಗಳಿಂದ ಕಿರುಕುಳ, ವ್ಯಾಪಾರದಲ್ಲಿ ಮೋಸ ಸಾಧ್ಯತೆ, ಕೆಲಸದ ಯೋಜನೆಗಳಲ್ಲಿ ಲಾಭ.
ತುಲಾ: ಆರ್ಥಿಕ ಪರಿಸ್ಥಿತಿ ಸುಧಾರಣೆ, ವ್ಯವಹಾರದಲ್ಲಿ ಲಾಭ, ಪ್ರಯಾಣದಲ್ಲಿ ಜಾಗೃತರಾಗಿರಿ.
ವೃಶ್ಚಿಕ: ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಾರೋಗ್ಯದ ಭಯ, ಅನಾವಶ್ಯಕ ಕದನ.
ಮಕರ: ಅನಗತ್ಯ ಖರ್ಚು ವೆಚ್ಚ, ಹಿರಿಯರ ಆರೋಗ್ಯದಲ್ಲಿ ಗಮನವಿರಲಿ, ಕಷ್ಟಕ್ಕೆ ಫಲ ಸಿಗುತ್ತದೆ.
ಕುಂಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ, ಆರ್ಥಿಕತೆಯ ವ್ಯಯ, ಮಾನಸಿಕ ಒತ್ತಡ.
ಮೀನ: ಕೆಲಸದಲ್ಲಿ ಬೇಸರ, ಸೋಲಿನಿಂದ ಗೆಲುವಿನ ಕಡೆ ಪ್ರಯಾಣ, ಜಾಣತನದ ಅಗತ್ಯವಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…