Featured

ಆರ್ಥಿಕ ಪರಿಸ್ಥಿತಿ ಸುಧಾರಣೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆರ್ಥಿಕ ಪರಿಸ್ಥಿತಿ ಸುಧಾರಣೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಒರಟುತನ ಬೇಡ, ಅನಿರೀಕ್ಷಿತವಾಗಿ ಧನಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು.

ವೃಷಭ: ಅನಾರೋಗ್ಯದ ಭಯ, ವಿದ್ಯಾರ್ಥಿಗಳಿಗೆ ಪ್ರಗತಿ, ವಸ್ತ್ರಾಭರಣ ಖರೀದಿ ಯೋಗ.

ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಬಂಧುಗಳ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.

ಕರ್ಕಾಟಕ: ವ್ಯರ್ಥ ಕಾಲಹರಣ, ಮಕ್ಕಳ ವಿಚಾರದಲ್ಲಿ ಗಮನವಿರಲಿ, ಅವಕಾಶಗಳ ಸದ್ಬಳಕೆ ಅನಿವಾರ್ಯ.

ಸಿಂಹ: ಧರ್ಮ ಕಾರ್ಯದಲ್ಲಿ ಆಸಕ್ತಿ, ಆರೋಗ್ಯದಲ್ಲಿ ಸುಧಾರಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಅಧಿಕಾರಿಗಳಿಂದ ಕಿರುಕುಳ, ವ್ಯಾಪಾರದಲ್ಲಿ ಮೋಸ ಸಾಧ್ಯತೆ, ಕೆಲಸದ ಯೋಜನೆಗಳಲ್ಲಿ ಲಾಭ.

ತುಲಾ: ಆರ್ಥಿಕ ಪರಿಸ್ಥಿತಿ ಸುಧಾರಣೆ, ವ್ಯವಹಾರದಲ್ಲಿ ಲಾಭ, ಪ್ರಯಾಣದಲ್ಲಿ ಜಾಗೃತರಾಗಿರಿ.

ವೃಶ್ಚಿಕ: ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಾರೋಗ್ಯದ ಭಯ, ಅನಾವಶ್ಯಕ ಕದನ.

ಮಕರ: ಅನಗತ್ಯ ಖರ್ಚು ವೆಚ್ಚ, ಹಿರಿಯರ ಆರೋಗ್ಯದಲ್ಲಿ ಗಮನವಿರಲಿ, ಕಷ್ಟಕ್ಕೆ ಫಲ ಸಿಗುತ್ತದೆ.

ಕುಂಭ: ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ, ಆರ್ಥಿಕತೆಯ ವ್ಯಯ, ಮಾನಸಿಕ ಒತ್ತಡ.

ಮೀನ: ಕೆಲಸದಲ್ಲಿ ಬೇಸರ, ಸೋಲಿನಿಂದ ಗೆಲುವಿನ ಕಡೆ ಪ್ರಯಾಣ, ಜಾಣತನದ ಅಗತ್ಯವಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago