Featured

ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆಯೇ? ಚಿಂತಿಸದಿರಿ ಜೋತಿಷ್ಯಶಾಸ್ತ್ರದಲ್ಲಿದೆ ಪರಿಹಾರ -Vishwanews24

ಹಣಕಾಸಿನ ಹರಿವು ವ್ಯವಸ್ಥಿತವಾಗಿ ನಡೆಯದಿರಬಹುದು. ಆರ್ಥಿಕ ಜಂಜಾಟಗಳು ದಿನೇದಿನೇ ಹೆಚ್ಚಾಗುವುದು ಹಾಗೂ ಸಾಲಬಾದೆ ನಿಮ್ಮನ್ನು ಅವರಿಸಿ ಕೊಂಡಿರಬಹುದು ಇದು ನಿಮ್ಮ ಗ್ರಹಗತಿಗಳ ಕಾಡಾಟದಿಂದ ಅಥವಾ ನಿಮ್ಮ ವ್ಯವಸ್ಥಿತ ಕಾರ್ಯಾಚರಣೆಗಳಿಂದ ಹಾಗೂ ಶತ್ರು ವರ್ಗದ ಕೆಲವು ಸಮಸ್ಯೆಗಳಿಂದ ಆಗಿರಬಹುದು..

ಇವುಗಳಿಗೆ ಪರಿಹಾರವನ್ನು ನೋಡುವುದಾದರೆ.

ಮೊದಲನೆಯದಾಗಿ ನಿಮ್ಮ ಮನೆಯನ್ನು ಶುಚಿಗೊಳಿಸಿ ಗೋಮೂತ್ರವನ್ನು ಮನೆಯ ಮೂಲೆಗಳಿಗೆ ಹಾಕುವುದು ಇದರಿಂದ ಋಣಾತ್ಮಕ ಶಕ್ತಿ ಗಳು ಹೋಗಿ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ.

ಎರಡನೆಯದಾಗಿ ಪ್ರತಿದಿನ 11 ಬಾರಿ ಗಾಯಿತ್ರಿ ಮಂತ್ರ ಜಪಿಸುವುದರಿಂದ ಅಂದುಕೊಂಡಿರುವ ಕಾರ್ಯಗಳು ಲಾಭ ಪ್ರಮಾಣದಲ್ಲಿ ನಡೆಯುತ್ತದೆ.

ಮೂರನೆಯದಾಗಿ ಹನುಮಾನ್ ಚಾಲೀಸ್ ಮಂತ್ರವನ್ನು ಮಂಗಳವಾರದ ದಿನ 11 ಬಾರಿ ಜಪಿಸಿ ಇದರಿಂದ ಶತ್ರು ಭಾದೆ ಹಾಗೂ ಜನ ದೃಷ್ಟಿ ಅಂತಹ ಸಮಸ್ಯೆಗಳು ದೂರವಾಗುವುದು.

ಈ ಸರಳ ಪರಿಹಾರಗಳನ್ನು ಮಾಡಿ ಜೀವನದಲ್ಲಿ ಬೆಳವಣಿಗೆ ಸಾಧಿಸಿ.

ಹೆಚ್ಚಿನ ಮಾಹಿತಿ ಸಂಪರ್ಕಿಸಿ
ಪಂಡಿತ್ ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಅದ್ವಿತೀಯ ಹಾಗೂ ಅಭಿಷ್ಠ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago