Featured

ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆಯೇ? ಚಿಂತಿಸದಿರಿ ಜೋತಿಷ್ಯಶಾಸ್ತ್ರದಲ್ಲಿದೆ ಪರಿಹಾರ -Vishwanews24

ಹಣಕಾಸಿನ ಹರಿವು ವ್ಯವಸ್ಥಿತವಾಗಿ ನಡೆಯದಿರಬಹುದು. ಆರ್ಥಿಕ ಜಂಜಾಟಗಳು ದಿನೇದಿನೇ ಹೆಚ್ಚಾಗುವುದು ಹಾಗೂ ಸಾಲಬಾದೆ ನಿಮ್ಮನ್ನು ಅವರಿಸಿ ಕೊಂಡಿರಬಹುದು ಇದು ನಿಮ್ಮ ಗ್ರಹಗತಿಗಳ ಕಾಡಾಟದಿಂದ ಅಥವಾ ನಿಮ್ಮ ವ್ಯವಸ್ಥಿತ ಕಾರ್ಯಾಚರಣೆಗಳಿಂದ ಹಾಗೂ ಶತ್ರು ವರ್ಗದ ಕೆಲವು ಸಮಸ್ಯೆಗಳಿಂದ ಆಗಿರಬಹುದು..

ಇವುಗಳಿಗೆ ಪರಿಹಾರವನ್ನು ನೋಡುವುದಾದರೆ.

ಮೊದಲನೆಯದಾಗಿ ನಿಮ್ಮ ಮನೆಯನ್ನು ಶುಚಿಗೊಳಿಸಿ ಗೋಮೂತ್ರವನ್ನು ಮನೆಯ ಮೂಲೆಗಳಿಗೆ ಹಾಕುವುದು ಇದರಿಂದ ಋಣಾತ್ಮಕ ಶಕ್ತಿ ಗಳು ಹೋಗಿ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ.

ಎರಡನೆಯದಾಗಿ ಪ್ರತಿದಿನ 11 ಬಾರಿ ಗಾಯಿತ್ರಿ ಮಂತ್ರ ಜಪಿಸುವುದರಿಂದ ಅಂದುಕೊಂಡಿರುವ ಕಾರ್ಯಗಳು ಲಾಭ ಪ್ರಮಾಣದಲ್ಲಿ ನಡೆಯುತ್ತದೆ.

ಮೂರನೆಯದಾಗಿ ಹನುಮಾನ್ ಚಾಲೀಸ್ ಮಂತ್ರವನ್ನು ಮಂಗಳವಾರದ ದಿನ 11 ಬಾರಿ ಜಪಿಸಿ ಇದರಿಂದ ಶತ್ರು ಭಾದೆ ಹಾಗೂ ಜನ ದೃಷ್ಟಿ ಅಂತಹ ಸಮಸ್ಯೆಗಳು ದೂರವಾಗುವುದು.

ಈ ಸರಳ ಪರಿಹಾರಗಳನ್ನು ಮಾಡಿ ಜೀವನದಲ್ಲಿ ಬೆಳವಣಿಗೆ ಸಾಧಿಸಿ.

ಹೆಚ್ಚಿನ ಮಾಹಿತಿ ಸಂಪರ್ಕಿಸಿ
ಪಂಡಿತ್ ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಅದ್ವಿತೀಯ ಹಾಗೂ ಅಭಿಷ್ಠ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago