Featured

ಆರ್ಥಿಕ ಬಿಕ್ಕಟ್ಟು – ಶಾಂಪೂ, ಚಾಕೊಲೇಟ್ ಸೇರಿದಂತೆ 300 ವಸ್ತುಗಳ ಆಮದು ನಿಷೇಧ ಹೇರಿದ ಶ್ರೀಲಂಕಾ – Vishwanews24

ಆರ್ಥಿಕ ಬಿಕ್ಕಟ್ಟು – ಶಾಂಪೂ, ಚಾಕೊಲೇಟ್ ಸೇರಿದಂತೆ 300 ವಸ್ತುಗಳ ಆಮದು ನಿಷೇಧ ಹೇರಿದ ಶ್ರೀಲಂಕಾ

ಶ್ರೀಲಂಕಾ,: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾವು ಈ ಬಿಕ್ಕಟ್ಟನ್ನು ನಿವಾರಿಸಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಇದೀಗ ಚಾಕೊಲೇಟ್, ಸುಗಂಧ ದ್ರವ್ಯಗಳು, ಶಾಂಪೂಗಳು ಸೇರಿದಂತೆ 300 ವಸ್ತುಗಳ ಆಮದಿನ ಮೇಲೆ ನಿಷೇಧ ಹೇರಿದೆ.

ಆಗಸ್ಟ್ 23 ರ ಮೊದಲು 300 ರೀತಿಯ ಸರಕುಗಳು ರಫ್ತು ಮಾಡಬೇಕು ಅವು ಸೆಪ್ಟೆಂಬರ್ 14 ರ ಮೊದಲು ಶ್ರೀಲಂಕಾವನ್ನು ತಲುಪುವ ಹಾಗೆ ನೋಡಿಕೊಳ್ಳಿ. ಅಂತವುಗಳನ್ನು ಮಾತ್ರ ಅನುಮತಿಸಲಾಗುತ್ತದೆ ಎಂದು ಶ್ರೀಲಂಕಾ ಸರ್ಕಾರ ಹೇಳಿದೆ.

ಇನ್ನು 1948 ರಲ್ಲಿ ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಶ್ರೀಲಂಕಾವು ಬಿಕ್ಕಟ್ಟಿನಲ್ಲಿ ಮುಳುಗಿದ್ದು, ಫಾರೆಕ್ಸ್ ಮೀಸಲು ಹದಗೆಟ್ಟಿದ್ದರಿಂದ ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ.

ಕಾಪು : ಯುವತಿ ನಾಪತ್ತೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago