Featured

ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿ ಕೂಂಡು ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ – ಕುಯಿಲಾಡಿ ಸುರೇಶ್ ನಾಯಕ್- vishwanews24

ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿ ಕೂಂಡು ಮೂಲ ಸೌಕರ್ಯಗಳಿಗೆಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ – ಕುಯಿಲಾಡಿ

ಉಡುಪಿ : ಕೊರೋನಾ ಮಹಾಮಾರಿಯಿಂದ ಇಡೀ ದೇಶವೇ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಂದಿಗ್ದ ಸಂದರ್ಭದಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ದೇಶವನ್ನು ಆತ್ಮನಿರ್ಭರಗೊಳಿಸುವ ಚಿಂತನೆಯೊಂದಿಗೆ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿಕೊಂಡು ಮೂಲ ಸೌಕರ್ಯಗಳು ಮತ್ತು ಆರೋಗ್ಯ ಕ್ಷೇತ್ರಕ್ಕೆ ಆಧ್ಯತೆ ನೀಡಿದ ಅತ್ಯುತ್ತಮ ಬಜೆಟ್ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ನೂತನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಜೆಟ್ ಸ್ವಾವಲಂಬನೆಗೆ ಒತ್ತು ನೀಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ, ರೈತರ ಆದಾಯ
ದ್ವಿಗುಣಗೊಳಿಸುವ ಜೊತೆಗೆ ಆರೋಗ್ಯ
ಕ್ಷೇತ್ರದ ಅಭಿವೃಧ್ಧಿ ಹಾಗೂ ಆತ್ಮನಿರ್ಭರ ಭಾರತ ಪರಿಕಲ್ಪನೆಯೊಂದಿಗೆ ಸಮೃಧ್ದ ಭಾರತ ನಿರ್ಮಾಣಕ್ಕೆ ನಾಂದಿ ಹಾಡಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

13 minutes ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

25 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

44 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

1 hour ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

1 hour ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

1 hour ago