ಮೇಷ: ಆರ್ಥಿಕತೆಯ ಕೊರತೆ ಕಡಿಮೆಯಾಗುತ್ತದೆ, ಹಣಕಾಸಿನಲ್ಲಿ ಹಿಡಿತವಿರಲಿ, ಭೂಲಾಭವಿದೆ.
ವೃಷಭ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ಶತ್ರುಗಳ ಕಿರಿಕಿರಿ, ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ.
ಮಿಥುನ: ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಬಳಲಿಕೆ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ.
ಕಟಕ: ಸಂತಾನಾಕಾಂಕ್ಷಿಗಳಿಗೆ ಅಶುಭ, ಪಾಲುದಾರಿಕೆಯಲ್ಲಿ ಆದಾಯ, ಹಿರಿಯ ಅಧಿಕಾರಿಗಳಿಗೆ ಸಮಸ್ಯೆ.
ಸಿಂಹ: ಬೇಕರಿ ವ್ಯಾಪಾರದಲ್ಲಿ ಲಾಭ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಮನಸ್ತಾಪ.
ಕನ್ಯಾ: ಸಂತಾನಾಕಾಂಕ್ಷಿಗಳಿಗೆ ಶುಭ, ವಾಹನ ಲಾಭ, ಬೇಸಾಯದಲ್ಲಿ ಉತ್ತಮ ಆದಾಯ.
ತುಲಾ: ವಿವಾಹಾಕಾಂಕ್ಷಿಗಳಿಗೆ ಶುಭ, ವ್ಯಾಪಾರದಲ್ಲಿ ಲಾಭ, ಕುಟುಂಬದೊಂದಿಗೆ ಪ್ರವಾಸ.
ವೃಶ್ಚಿಕ: ಇಲಾಖೆ ಪರೀಕ್ಷೆಗಳಲ್ಲಿ ತೇರ್ಗಡೆ, ವ್ಯಾಪಾರದಲ್ಲಿ ಆದಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.
ಧನಸ್ಸು: ಅಧಿಕ ಖರ್ಚು, ರಾಜಕೀಯ ಪ್ರವೇಶಿಸಲು ಸಕಾಲ, ಆತ್ಮವಿಶ್ವಾಸದ ಕೊರತೆ.
ಮಕರ: ಅನಿರೀಕ್ಷಿತ ಧನ ಲಾಭ, ಬರಹಗಾರರಿಗೆ ಶುಭ, ಕಮಿಷನ್ ವ್ಯವಹಾರದಲ್ಲಿ ಆದಾಯ.
ಕುಂಭ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಹೆಚ್ಚಿನ ಪ್ರಯತ್ನದ ಅವಶ್ಯಕತೆ ಇದೆ, ಹೈನುಗಾರಿಕೆಯಲ್ಲಿ ಶುಭ.
ಮೀನ: ಸಣ್ಣ ವ್ಯವಹಾರದಲ್ಲಿ ಲಾಭ, ಮಹಿಳಾ ರಾಜಕಾರಣಿಗಳಿಗೆ ಅಶುಭ, ಹೃದಯ ಸಂಬಂಧಿ ತೊಂದರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…