Featured

ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕತೆಯ ಕೊರತೆ ಕಡಿಮೆಯಾಗುತ್ತದೆ, ಹಣಕಾಸಿನಲ್ಲಿ ಹಿಡಿತವಿರಲಿ, ಭೂಲಾಭವಿದೆ.

ವೃಷಭ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ಶತ್ರುಗಳ ಕಿರಿಕಿರಿ, ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ.

ಮಿಥುನ: ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಬಳಲಿಕೆ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ.

ಕಟಕ: ಸಂತಾನಾಕಾಂಕ್ಷಿಗಳಿಗೆ ಅಶುಭ, ಪಾಲುದಾರಿಕೆಯಲ್ಲಿ ಆದಾಯ, ಹಿರಿಯ ಅಧಿಕಾರಿಗಳಿಗೆ ಸಮಸ್ಯೆ.

ಸಿಂಹ: ಬೇಕರಿ ವ್ಯಾಪಾರದಲ್ಲಿ ಲಾಭ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಮನಸ್ತಾಪ.

ಕನ್ಯಾ: ಸಂತಾನಾಕಾಂಕ್ಷಿಗಳಿಗೆ ಶುಭ, ವಾಹನ ಲಾಭ, ಬೇಸಾಯದಲ್ಲಿ ಉತ್ತಮ ಆದಾಯ.

ತುಲಾ: ವಿವಾಹಾಕಾಂಕ್ಷಿಗಳಿಗೆ ಶುಭ, ವ್ಯಾಪಾರದಲ್ಲಿ ಲಾಭ, ಕುಟುಂಬದೊಂದಿಗೆ ಪ್ರವಾಸ.

ವೃಶ್ಚಿಕ: ಇಲಾಖೆ ಪರೀಕ್ಷೆಗಳಲ್ಲಿ ತೇರ್ಗಡೆ, ವ್ಯಾಪಾರದಲ್ಲಿ ಆದಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಧನಸ್ಸು: ಅಧಿಕ ಖರ್ಚು, ರಾಜಕೀಯ ಪ್ರವೇಶಿಸಲು ಸಕಾಲ, ಆತ್ಮವಿಶ್ವಾಸದ ಕೊರತೆ.

ಮಕರ: ಅನಿರೀಕ್ಷಿತ ಧನ ಲಾಭ, ಬರಹಗಾರರಿಗೆ ಶುಭ, ಕಮಿಷನ್ ವ್ಯವಹಾರದಲ್ಲಿ ಆದಾಯ.

ಕುಂಭ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಹೆಚ್ಚಿನ ಪ್ರಯತ್ನದ ಅವಶ್ಯಕತೆ ಇದೆ, ಹೈನುಗಾರಿಕೆಯಲ್ಲಿ ಶುಭ.

ಮೀನ: ಸಣ್ಣ ವ್ಯವಹಾರದಲ್ಲಿ ಲಾಭ, ಮಹಿಳಾ ರಾಜಕಾರಣಿಗಳಿಗೆ ಅಶುಭ, ಹೃದಯ ಸಂಬಂಧಿ ತೊಂದರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago