ಮೇಷ: ಆರ್ಥಿಕತೆಯ ಕೊರತೆ ಕಡಿಮೆಯಾಗುತ್ತದೆ, ಹಣಕಾಸಿನಲ್ಲಿ ಹಿಡಿತವಿರಲಿ, ಭೂಲಾಭವಿದೆ.
ವೃಷಭ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ಶತ್ರುಗಳ ಕಿರಿಕಿರಿ, ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ.
ಮಿಥುನ: ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಬಳಲಿಕೆ, ಪತ್ನಿಯ ಆರೋಗ್ಯದಲ್ಲಿ ಸುಧಾರಣೆ.
ಕಟಕ: ಸಂತಾನಾಕಾಂಕ್ಷಿಗಳಿಗೆ ಅಶುಭ, ಪಾಲುದಾರಿಕೆಯಲ್ಲಿ ಆದಾಯ, ಹಿರಿಯ ಅಧಿಕಾರಿಗಳಿಗೆ ಸಮಸ್ಯೆ.
ಸಿಂಹ: ಬೇಕರಿ ವ್ಯಾಪಾರದಲ್ಲಿ ಲಾಭ, ಅನಿರೀಕ್ಷಿತ ಧನ ಲಾಭ, ಕುಟುಂಬದಲ್ಲಿ ಮನಸ್ತಾಪ.
ಕನ್ಯಾ: ಸಂತಾನಾಕಾಂಕ್ಷಿಗಳಿಗೆ ಶುಭ, ವಾಹನ ಲಾಭ, ಬೇಸಾಯದಲ್ಲಿ ಉತ್ತಮ ಆದಾಯ.
ತುಲಾ: ವಿವಾಹಾಕಾಂಕ್ಷಿಗಳಿಗೆ ಶುಭ, ವ್ಯಾಪಾರದಲ್ಲಿ ಲಾಭ, ಕುಟುಂಬದೊಂದಿಗೆ ಪ್ರವಾಸ.
ವೃಶ್ಚಿಕ: ಇಲಾಖೆ ಪರೀಕ್ಷೆಗಳಲ್ಲಿ ತೇರ್ಗಡೆ, ವ್ಯಾಪಾರದಲ್ಲಿ ಆದಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.
ಧನಸ್ಸು: ಅಧಿಕ ಖರ್ಚು, ರಾಜಕೀಯ ಪ್ರವೇಶಿಸಲು ಸಕಾಲ, ಆತ್ಮವಿಶ್ವಾಸದ ಕೊರತೆ.
ಮಕರ: ಅನಿರೀಕ್ಷಿತ ಧನ ಲಾಭ, ಬರಹಗಾರರಿಗೆ ಶುಭ, ಕಮಿಷನ್ ವ್ಯವಹಾರದಲ್ಲಿ ಆದಾಯ.
ಕುಂಭ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಹೆಚ್ಚಿನ ಪ್ರಯತ್ನದ ಅವಶ್ಯಕತೆ ಇದೆ, ಹೈನುಗಾರಿಕೆಯಲ್ಲಿ ಶುಭ.
ಮೀನ: ಸಣ್ಣ ವ್ಯವಹಾರದಲ್ಲಿ ಲಾಭ, ಮಹಿಳಾ ರಾಜಕಾರಣಿಗಳಿಗೆ ಅಶುಭ, ಹೃದಯ ಸಂಬಂಧಿ ತೊಂದರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…