ಆರ್.ಎಸ್.ಎಸ್ ಕಾಪು ತಾಲೂಕು ಸಂಘಚಾಲಕ ತಾರನಾಥ್ ಕೋಟ್ಯಾನ್ ವಿಧಿವಶ.vishwanews24

Featured, ಉಡುಪಿ

ಕಾಪು: ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾಪು ತಾಲೂಕಿನ ಮಾನ್ಯ ಸಂಘ ಚಾಲಕರಾದ ತಾರನಾಥ್ ಕೋಟ್ಯಾನ್ ಅವರು ಅನಾರೋಗ್ಯದಿಂದ ನಿಧನವಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು ಉದ್ಯಮಿಯಾಗಿಯೂ ಹೆಸರು ಗಳಿಸಿದ್ದರು.
ಮಧ್ಯಾಹ್ನ 11.30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು ತದನಂತರ  ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಬಲ್ಲ ಮೂಲಗಳು ಮಾಹಿತಿ ತಿಳಿಸಿದೆ.