Featured

ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಂತಾನ ಲಾಭ, ವಿವಾಹ ಯೋಗ, ಉದ್ಯೋಗಸ್ಥರು ತೊಂದರೆ ಅನುಭವಿಸುವರು.

ವೃಷಭ: ಮೇಲಾಧಿಕಾರಿಗಳಿಂದ ಸಹಾಯ, ಹಣ ಹೂಡಿಕೆಯಲ್ಲಿ ಶುಭ, ಮೂಳೆಯ ಸಮಸ್ಯೆ ಸಂಭವಿಸುತ್ತದೆ.

ಮಿಥುನ: ಆರೋಗ್ಯದ ನಿಮಿತ್ತ ಹಣವ್ಯಯ, ವಿವಾಹದಲ್ಲಿ ತೊಂದರೆ, ಅನಾರೋಗ್ಯ ಭೀತಿ.

ಕರ್ಕಾಟಕ: ಕುಟುಂಬದಲ್ಲಿ ಶುಭ ಕಾರ್ಯ ನಡೆಯಲಿದೆ, ಸ್ಥಿರಾಸ್ತಿಯು ಲಭ್ಯವಾಗುತ್ತದೆ, ವಾಹನಕೊಳ್ಳುವ ಚಿಂತನೆ.

ಸಿಂಹ: ತರಬೇತಿ ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಕ್ಯಾಂಟೀನ್ ವ್ಯಾಪಾರದಲ್ಲಿ ಲಾಭ, ಬಂಧುಗಳೊಂದಿಗೆ ವಾಗ್ವಾದ.

ಕನ್ಯಾ: ಲೇಖಕರಿಗೆ ಶುಭ, ಬರಹಗಾರರಿಗೆ ಅತ್ಯುತ್ತಮ ಸಮಯ, ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭ.

ತುಲಾ: ಅಧ್ಯಯನದಲ್ಲಿ ಆಸಕ್ತಿ, ದಂತ ವೈದ್ಯರಿಗೆ ಶುಭ, ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ.

ವೃಶ್ಚಿಕ: ವಾಹನಕೊಳ್ಳುವ ಚಿಂತನೆ, ಮನೆಯ ನವೀಕರಣದ ಚಿಂತನೆ, ಪುಸ್ತಕ ವ್ಯಾಪಾರಿಗಳಿಗೆ ಲಾಭ.

ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ಹತ್ತಿ ಬೆಳಗಾರರಿಗೆ ಬೇಡಿಕೆ, ಕೆಲಸಗಳಲ್ಲಿ ಯಶಸ್ಸು, ವಿವಾಹ ಸಂಭವ.

ಕುಂಭ: ರಾಜಕಾರಣಿಗಳಿಗೆ ಶುಭಸಮಯ, ಅನಾರೋಗ್ಯದಿಂದ ಬಳಲಿಕೆ, ಔಷಧ ವ್ಯಾಪಾರಸ್ಥರಿಗೆ ಶುಭ.

ಮೀನ: ಕಬ್ಬಿಣ ವ್ಯಾಪಾರಸ್ಥರಿಗೆ ಲಾಭ, ಔಷಧ ತಯಾರಿ ಉದ್ಯಮಕ್ಕೆ ಆದಾಯ, ಮಾತಿನಲ್ಲಿ ನಿಯಂತ್ರಣವಿರಲಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago