ಮೇಷ: ಸಂತಾನ ಲಾಭ, ವಿವಾಹ ಯೋಗ, ಉದ್ಯೋಗಸ್ಥರು ತೊಂದರೆ ಅನುಭವಿಸುವರು.
ವೃಷಭ: ಮೇಲಾಧಿಕಾರಿಗಳಿಂದ ಸಹಾಯ, ಹಣ ಹೂಡಿಕೆಯಲ್ಲಿ ಶುಭ, ಮೂಳೆಯ ಸಮಸ್ಯೆ ಸಂಭವಿಸುತ್ತದೆ.
ಮಿಥುನ: ಆರೋಗ್ಯದ ನಿಮಿತ್ತ ಹಣವ್ಯಯ, ವಿವಾಹದಲ್ಲಿ ತೊಂದರೆ, ಅನಾರೋಗ್ಯ ಭೀತಿ.
ಕರ್ಕಾಟಕ: ಕುಟುಂಬದಲ್ಲಿ ಶುಭ ಕಾರ್ಯ ನಡೆಯಲಿದೆ, ಸ್ಥಿರಾಸ್ತಿಯು ಲಭ್ಯವಾಗುತ್ತದೆ, ವಾಹನಕೊಳ್ಳುವ ಚಿಂತನೆ.
ಸಿಂಹ: ತರಬೇತಿ ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಕ್ಯಾಂಟೀನ್ ವ್ಯಾಪಾರದಲ್ಲಿ ಲಾಭ, ಬಂಧುಗಳೊಂದಿಗೆ ವಾಗ್ವಾದ.
ಕನ್ಯಾ: ಲೇಖಕರಿಗೆ ಶುಭ, ಬರಹಗಾರರಿಗೆ ಅತ್ಯುತ್ತಮ ಸಮಯ, ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭ.
ತುಲಾ: ಅಧ್ಯಯನದಲ್ಲಿ ಆಸಕ್ತಿ, ದಂತ ವೈದ್ಯರಿಗೆ ಶುಭ, ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ.
ವೃಶ್ಚಿಕ: ವಾಹನಕೊಳ್ಳುವ ಚಿಂತನೆ, ಮನೆಯ ನವೀಕರಣದ ಚಿಂತನೆ, ಪುಸ್ತಕ ವ್ಯಾಪಾರಿಗಳಿಗೆ ಲಾಭ.
ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.
ಮಕರ: ಹತ್ತಿ ಬೆಳಗಾರರಿಗೆ ಬೇಡಿಕೆ, ಕೆಲಸಗಳಲ್ಲಿ ಯಶಸ್ಸು, ವಿವಾಹ ಸಂಭವ.
ಕುಂಭ: ರಾಜಕಾರಣಿಗಳಿಗೆ ಶುಭಸಮಯ, ಅನಾರೋಗ್ಯದಿಂದ ಬಳಲಿಕೆ, ಔಷಧ ವ್ಯಾಪಾರಸ್ಥರಿಗೆ ಶುಭ.
ಮೀನ: ಕಬ್ಬಿಣ ವ್ಯಾಪಾರಸ್ಥರಿಗೆ ಲಾಭ, ಔಷಧ ತಯಾರಿ ಉದ್ಯಮಕ್ಕೆ ಆದಾಯ, ಮಾತಿನಲ್ಲಿ ನಿಯಂತ್ರಣವಿರಲಿ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…