Featured

ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಂತಾನ ಲಾಭ, ವಿವಾಹ ಯೋಗ, ಉದ್ಯೋಗಸ್ಥರು ತೊಂದರೆ ಅನುಭವಿಸುವರು.

ವೃಷಭ: ಮೇಲಾಧಿಕಾರಿಗಳಿಂದ ಸಹಾಯ, ಹಣ ಹೂಡಿಕೆಯಲ್ಲಿ ಶುಭ, ಮೂಳೆಯ ಸಮಸ್ಯೆ ಸಂಭವಿಸುತ್ತದೆ.

ಮಿಥುನ: ಆರೋಗ್ಯದ ನಿಮಿತ್ತ ಹಣವ್ಯಯ, ವಿವಾಹದಲ್ಲಿ ತೊಂದರೆ, ಅನಾರೋಗ್ಯ ಭೀತಿ.

ಕರ್ಕಾಟಕ: ಕುಟುಂಬದಲ್ಲಿ ಶುಭ ಕಾರ್ಯ ನಡೆಯಲಿದೆ, ಸ್ಥಿರಾಸ್ತಿಯು ಲಭ್ಯವಾಗುತ್ತದೆ, ವಾಹನಕೊಳ್ಳುವ ಚಿಂತನೆ.

ಸಿಂಹ: ತರಬೇತಿ ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಕ್ಯಾಂಟೀನ್ ವ್ಯಾಪಾರದಲ್ಲಿ ಲಾಭ, ಬಂಧುಗಳೊಂದಿಗೆ ವಾಗ್ವಾದ.

ಕನ್ಯಾ: ಲೇಖಕರಿಗೆ ಶುಭ, ಬರಹಗಾರರಿಗೆ ಅತ್ಯುತ್ತಮ ಸಮಯ, ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭ.

ತುಲಾ: ಅಧ್ಯಯನದಲ್ಲಿ ಆಸಕ್ತಿ, ದಂತ ವೈದ್ಯರಿಗೆ ಶುಭ, ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ.

ವೃಶ್ಚಿಕ: ವಾಹನಕೊಳ್ಳುವ ಚಿಂತನೆ, ಮನೆಯ ನವೀಕರಣದ ಚಿಂತನೆ, ಪುಸ್ತಕ ವ್ಯಾಪಾರಿಗಳಿಗೆ ಲಾಭ.

ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ಹತ್ತಿ ಬೆಳಗಾರರಿಗೆ ಬೇಡಿಕೆ, ಕೆಲಸಗಳಲ್ಲಿ ಯಶಸ್ಸು, ವಿವಾಹ ಸಂಭವ.

ಕುಂಭ: ರಾಜಕಾರಣಿಗಳಿಗೆ ಶುಭಸಮಯ, ಅನಾರೋಗ್ಯದಿಂದ ಬಳಲಿಕೆ, ಔಷಧ ವ್ಯಾಪಾರಸ್ಥರಿಗೆ ಶುಭ.

ಮೀನ: ಕಬ್ಬಿಣ ವ್ಯಾಪಾರಸ್ಥರಿಗೆ ಲಾಭ, ಔಷಧ ತಯಾರಿ ಉದ್ಯಮಕ್ಕೆ ಆದಾಯ, ಮಾತಿನಲ್ಲಿ ನಿಯಂತ್ರಣವಿರಲಿ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago