ಮೇಷ: ಸಂತಾನ ಲಾಭ, ವಿವಾಹ ಯೋಗ, ಉದ್ಯೋಗಸ್ಥರು ತೊಂದರೆ ಅನುಭವಿಸುವರು.
ವೃಷಭ: ಮೇಲಾಧಿಕಾರಿಗಳಿಂದ ಸಹಾಯ, ಹಣ ಹೂಡಿಕೆಯಲ್ಲಿ ಶುಭ, ಮೂಳೆಯ ಸಮಸ್ಯೆ ಸಂಭವಿಸುತ್ತದೆ.
ಮಿಥುನ: ಆರೋಗ್ಯದ ನಿಮಿತ್ತ ಹಣವ್ಯಯ, ವಿವಾಹದಲ್ಲಿ ತೊಂದರೆ, ಅನಾರೋಗ್ಯ ಭೀತಿ.
ಕರ್ಕಾಟಕ: ಕುಟುಂಬದಲ್ಲಿ ಶುಭ ಕಾರ್ಯ ನಡೆಯಲಿದೆ, ಸ್ಥಿರಾಸ್ತಿಯು ಲಭ್ಯವಾಗುತ್ತದೆ, ವಾಹನಕೊಳ್ಳುವ ಚಿಂತನೆ.
ಸಿಂಹ: ತರಬೇತಿ ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಕ್ಯಾಂಟೀನ್ ವ್ಯಾಪಾರದಲ್ಲಿ ಲಾಭ, ಬಂಧುಗಳೊಂದಿಗೆ ವಾಗ್ವಾದ.
ಕನ್ಯಾ: ಲೇಖಕರಿಗೆ ಶುಭ, ಬರಹಗಾರರಿಗೆ ಅತ್ಯುತ್ತಮ ಸಮಯ, ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭ.
ತುಲಾ: ಅಧ್ಯಯನದಲ್ಲಿ ಆಸಕ್ತಿ, ದಂತ ವೈದ್ಯರಿಗೆ ಶುಭ, ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ.
ವೃಶ್ಚಿಕ: ವಾಹನಕೊಳ್ಳುವ ಚಿಂತನೆ, ಮನೆಯ ನವೀಕರಣದ ಚಿಂತನೆ, ಪುಸ್ತಕ ವ್ಯಾಪಾರಿಗಳಿಗೆ ಲಾಭ.
ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.
ಮಕರ: ಹತ್ತಿ ಬೆಳಗಾರರಿಗೆ ಬೇಡಿಕೆ, ಕೆಲಸಗಳಲ್ಲಿ ಯಶಸ್ಸು, ವಿವಾಹ ಸಂಭವ.
ಕುಂಭ: ರಾಜಕಾರಣಿಗಳಿಗೆ ಶುಭಸಮಯ, ಅನಾರೋಗ್ಯದಿಂದ ಬಳಲಿಕೆ, ಔಷಧ ವ್ಯಾಪಾರಸ್ಥರಿಗೆ ಶುಭ.
ಮೀನ: ಕಬ್ಬಿಣ ವ್ಯಾಪಾರಸ್ಥರಿಗೆ ಲಾಭ, ಔಷಧ ತಯಾರಿ ಉದ್ಯಮಕ್ಕೆ ಆದಾಯ, ಮಾತಿನಲ್ಲಿ ನಿಯಂತ್ರಣವಿರಲಿ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…