Featured

ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಂತಾನ ಲಾಭ, ವಿವಾಹ ಯೋಗ, ಉದ್ಯೋಗಸ್ಥರು ತೊಂದರೆ ಅನುಭವಿಸುವರು.

ವೃಷಭ: ಮೇಲಾಧಿಕಾರಿಗಳಿಂದ ಸಹಾಯ, ಹಣ ಹೂಡಿಕೆಯಲ್ಲಿ ಶುಭ, ಮೂಳೆಯ ಸಮಸ್ಯೆ ಸಂಭವಿಸುತ್ತದೆ.

ಮಿಥುನ: ಆರೋಗ್ಯದ ನಿಮಿತ್ತ ಹಣವ್ಯಯ, ವಿವಾಹದಲ್ಲಿ ತೊಂದರೆ, ಅನಾರೋಗ್ಯ ಭೀತಿ.

ಕರ್ಕಾಟಕ: ಕುಟುಂಬದಲ್ಲಿ ಶುಭ ಕಾರ್ಯ ನಡೆಯಲಿದೆ, ಸ್ಥಿರಾಸ್ತಿಯು ಲಭ್ಯವಾಗುತ್ತದೆ, ವಾಹನಕೊಳ್ಳುವ ಚಿಂತನೆ.

ಸಿಂಹ: ತರಬೇತಿ ಸಂಸ್ಥೆಯವರಿಗೆ ಜನಪ್ರಿಯತೆ ಲಭ್ಯ, ಕ್ಯಾಂಟೀನ್ ವ್ಯಾಪಾರದಲ್ಲಿ ಲಾಭ, ಬಂಧುಗಳೊಂದಿಗೆ ವಾಗ್ವಾದ.

ಕನ್ಯಾ: ಲೇಖಕರಿಗೆ ಶುಭ, ಬರಹಗಾರರಿಗೆ ಅತ್ಯುತ್ತಮ ಸಮಯ, ಪಾಲುದಾರಿಕೆಯ ವ್ಯವಹಾರದಲ್ಲಿ ಲಾಭ.

ತುಲಾ: ಅಧ್ಯಯನದಲ್ಲಿ ಆಸಕ್ತಿ, ದಂತ ವೈದ್ಯರಿಗೆ ಶುಭ, ಆಲಸ್ಯದಿಂದ ಕೆಲಸದಲ್ಲಿ ಅಡೆತಡೆ.

ವೃಶ್ಚಿಕ: ವಾಹನಕೊಳ್ಳುವ ಚಿಂತನೆ, ಮನೆಯ ನವೀಕರಣದ ಚಿಂತನೆ, ಪುಸ್ತಕ ವ್ಯಾಪಾರಿಗಳಿಗೆ ಲಾಭ.

ಧನಸ್ಸು: ಮಾತಿನಲ್ಲಿ ಕಠಿಣತೆ, ಗೊಂದಲದ ವಾತಾವರಣ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ಹತ್ತಿ ಬೆಳಗಾರರಿಗೆ ಬೇಡಿಕೆ, ಕೆಲಸಗಳಲ್ಲಿ ಯಶಸ್ಸು, ವಿವಾಹ ಸಂಭವ.

ಕುಂಭ: ರಾಜಕಾರಣಿಗಳಿಗೆ ಶುಭಸಮಯ, ಅನಾರೋಗ್ಯದಿಂದ ಬಳಲಿಕೆ, ಔಷಧ ವ್ಯಾಪಾರಸ್ಥರಿಗೆ ಶುಭ.

ಮೀನ: ಕಬ್ಬಿಣ ವ್ಯಾಪಾರಸ್ಥರಿಗೆ ಲಾಭ, ಔಷಧ ತಯಾರಿ ಉದ್ಯಮಕ್ಕೆ ಆದಾಯ, ಮಾತಿನಲ್ಲಿ ನಿಯಂತ್ರಣವಿರಲಿ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago