ಆಳ್ವಾಸ್ ವಿರುದ್ಧ ಸಿಡಿದೆದ್ದ ಕರವೇ, ವಿದ್ಯಾರ್ಥಿಗಳ ಅಸಹಜ ಸಾವಿನ ಬಗ್ಗೆ ಉನ್ನತ ತನಿಖೆಗೆ ಆಗ್ರಹಿಸಿ ಉಡುಪಿಯಿಂದ ಮೂಡಬಿದ್ರೆ ಪಾದಯಾತ್ರೆ.
ಉಡುಪಿ: ಅವಿಭಜಿತ ಜಿಲ್ಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಪಡೆದಿರುವ ಮೂಡಬಿದಿರೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಅಸಹಜ ಸಾವಿನ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಿಡಿದೆದ್ದಿದೆ.
ನಿರಂತರವಾಗಿ ಆಳ್ವಾಸ್ ನಲ್ಲಿ ನಡೆಯುತ್ತಿರುವ ಅಸಜಜ ಸಾವುಗಳ ಬಗ್ಗೆ ಉನ್ನತ ತನಿಖೆಗೆ ಆಗ್ರಹಿಸಿ ದಿನಾಂಕ 17/ಸೆಪ್ಟಂಬರ್/2018 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯಿಂದ ಮೂಡಬಿದಿರೆಗೆ ಸುಮಾರು 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಾಗಿ ಆಳ್ವಾಸ್ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಕರವೇ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್ ತಿಳಿಸಿದ್ದಾರೆ.
ಜಾಹಿರಾತು : ಪಂಡಿತ್ ಸುದರ್ಶನ್ ಭಟ್: 9663542672
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…