ಆಳ್ವಾಸ್ ವಿರುದ್ಧ ಸಿಡಿದೆದ್ದ ಕರವೇ, ವಿದ್ಯಾರ್ಥಿಗಳ ಅಸಹಜ ಸಾವಿನ ಬಗ್ಗೆ ಉನ್ನತ ತನಿಖೆಗೆ ಆಗ್ರಹಿಸಿ ಉಡುಪಿಯಿಂದ ಮೂಡಬಿದ್ರೆ ಪಾದಯಾತ್ರೆ.
ಉಡುಪಿ: ಅವಿಭಜಿತ ಜಿಲ್ಲೆಗಳಲ್ಲಿ ಶೈಕ್ಷಣಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಪಡೆದಿರುವ ಮೂಡಬಿದಿರೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಅಸಹಜ ಸಾವಿನ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಿಡಿದೆದ್ದಿದೆ.
ನಿರಂತರವಾಗಿ ಆಳ್ವಾಸ್ ನಲ್ಲಿ ನಡೆಯುತ್ತಿರುವ ಅಸಜಜ ಸಾವುಗಳ ಬಗ್ಗೆ ಉನ್ನತ ತನಿಖೆಗೆ ಆಗ್ರಹಿಸಿ ದಿನಾಂಕ 17/ಸೆಪ್ಟಂಬರ್/2018 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯಿಂದ ಮೂಡಬಿದಿರೆಗೆ ಸುಮಾರು 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಾಗಿ ಆಳ್ವಾಸ್ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಕರವೇ ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್ ತಿಳಿಸಿದ್ದಾರೆ.
ಜಾಹಿರಾತು : ಪಂಡಿತ್ ಸುದರ್ಶನ್ ಭಟ್: 9663542672
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…