ಉಡುಪಿ : ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ನಾಯಕ ಕಾಂಗ್ರೆಸ್ನ ರಾಷ್ಟ್ರೀಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ತರಲಾಗುತ್ತಿದೆ.
ಉಡುಪಿಯ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ನಾಳೆ (ಸೆ.14) ಬೆಳಿಗ್ಗೆ 9 ಗಂಟೆಗೆ ಉಡುಪಿಯ ಶೋಕಮಾತೆ ಚರ್ಚ್ ಗೆ ಪಾರ್ಥಿವ ಶರೀರವನ್ನು ತಂದು ಅಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಬಳಿಕ ಮಂಗಳೂರಿಗೆ ತೆಗೆದುಕೊಂಡು ಹೋಗಿ ನಂತರ ಸೆ.15 ರಂದು ಬೆಂಗಳೂರಿನ ಸೈಂಟ್ ಫ್ಯಾಟ್ರಿಕ್ ಚರ್ಚ್ನಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಅಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…