ಉಡುಪಿ : ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ನಾಯಕ ಕಾಂಗ್ರೆಸ್ನ ರಾಷ್ಟ್ರೀಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ತರಲಾಗುತ್ತಿದೆ.
ಉಡುಪಿಯ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ನಾಳೆ (ಸೆ.14) ಬೆಳಿಗ್ಗೆ 9 ಗಂಟೆಗೆ ಉಡುಪಿಯ ಶೋಕಮಾತೆ ಚರ್ಚ್ ಗೆ ಪಾರ್ಥಿವ ಶರೀರವನ್ನು ತಂದು ಅಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಬಳಿಕ ಮಂಗಳೂರಿಗೆ ತೆಗೆದುಕೊಂಡು ಹೋಗಿ ನಂತರ ಸೆ.15 ರಂದು ಬೆಂಗಳೂರಿನ ಸೈಂಟ್ ಫ್ಯಾಟ್ರಿಕ್ ಚರ್ಚ್ನಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಅಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…