ಉಡುಪಿ : ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ನಾಯಕ ಕಾಂಗ್ರೆಸ್ನ ರಾಷ್ಟ್ರೀಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ನಾಳೆ ಉಡುಪಿಗೆ ತರಲಾಗುತ್ತಿದೆ.
ಉಡುಪಿಯ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ನಾಳೆ (ಸೆ.14) ಬೆಳಿಗ್ಗೆ 9 ಗಂಟೆಗೆ ಉಡುಪಿಯ ಶೋಕಮಾತೆ ಚರ್ಚ್ ಗೆ ಪಾರ್ಥಿವ ಶರೀರವನ್ನು ತಂದು ಅಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಬಳಿಕ ಮಂಗಳೂರಿಗೆ ತೆಗೆದುಕೊಂಡು ಹೋಗಿ ನಂತರ ಸೆ.15 ರಂದು ಬೆಂಗಳೂರಿನ ಸೈಂಟ್ ಫ್ಯಾಟ್ರಿಕ್ ಚರ್ಚ್ನಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಅಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭೇಟಿ ನೀಡಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…