ಕ್ಯಾನಬೆರ್ರಾ: ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 13 ರನ್ಗಳ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಹೇಳಿಕೊಳ್ಳುವಂತಹ ಆರಂಭಿಕ ಜತೆಯಾಟ ದೊರೆಯಲಿಲ್ಲ. ಆದರೆ, ಕೆಳ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜ ಜೋಡಿ ಬಿರುಸಿನ ಬ್ಯಾಟಿಂಗ್ ಮೂಲಕ ತಂಡಕ್ಕೆ ನೆರವಾಯಿತು. ಪಾಂಡ್ಯ 76 ಎಸೆತಗಳಲ್ಲಿ 92 ರನ್ ಹಾಗೂ ಜಡೇಜ 50 ಎಸೆತಗಳಲ್ಲಿ 66 ರನ್ ಗಳಿಸಿದರು. ಕೊನೆಯ ನಾಲ್ಕು ಓವರ್ಗಳಲ್ಲಿ ಈ ಜೋಡಿ 59 ರನ್ ಪೇರಿಸಿತು. ಇದರಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ 303 ರನ್ಗಳ ಸವಾಲಿನ ಗುರಿ ನೀಡಿತು.
ಪಂದ್ಯದ ಕೊನೆಯ ಓವರ್ನಲ್ಲಿ ಜಸ್ಪ್ರೀತ್ ಬೂಮ್ರಾ ಆ್ಯಡಮ್ ಜಂಪಾ ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು. ಆಸ್ಟ್ರೇಲಿಯಾ 49.3 ಓವರ್ಗಳಲ್ಲಿ 289 ರನ್ ಗಳಿಸಿತು. ನಾಯಕ ಆ್ಯರನ್ ಫಿಂಚ್ 75 (82), ಗ್ಲೆನ್ ಮ್ಯಾಕ್ಸ್ವೆಲ್ 59 (38) ಭರ್ಜರಿ ಆಟ ಪ್ರದರ್ಶಿಸಿದರು.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ತನ್ನದಾಗಿಸಿಕೊಂಡಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…