ಕೋಲ್ಕತ್ತ : ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರೀಯ ನಗದೀಕರಣ ಯೋಜನೆ ಕುರಿತಂತೆ ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ. ಹಾಗೂ ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
“ಮೋದಿ ಅಥವಾ ಬಿಜೆಪಿಯದ್ದಾಗಿರದೇ ದೇಶಕ್ಕೆ ಸೇರಿದ ಆಸ್ತಿಯನ್ನು ಮಾರಾಟ ಮಾಡುವುದು ಕುತಂತ್ರ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲದೆ, ಕೇಂದ್ರ ಸರಕಾರ ಆಸ್ತಿ ಮಾರಾಟ ಮಾಡಿ ಪಡೆದ ಹಣವನ್ನು ಚುನಾವಣೆ ಗೆಲ್ಲಲು ಬಳಕೆ ಮಾಡುತ್ತಿದೆ ಎಂದಿದ್ದಾರೆ. ಈ ವಿಚಾರವನ್ನು ನಾನು ಖಂಡಿಸುತ್ತೇನೆ. ಮಾರಾಟ ಮಾಡಲು ಮುಂದಾಗಿರುವ ಆಸ್ತಿಗಳು ದೇಶಕ್ಕೆ ಸೇರಿದ್ದಾಗಿದೆ. ಇದು ಬಿಜೆಪಿ ಅಥವಾ ಮೋದಿಗೆ ಸೇರಿದ್ದಲ್ಲ ಸ್ವತ್ತಲ್ಲ ಎಂದು ಗುಡುಗಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…