ಕೋಲ್ಕತ್ತ : ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಷ್ಟ್ರೀಯ ನಗದೀಕರಣ ಯೋಜನೆ ಕುರಿತಂತೆ ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ. ಹಾಗೂ ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
“ಮೋದಿ ಅಥವಾ ಬಿಜೆಪಿಯದ್ದಾಗಿರದೇ ದೇಶಕ್ಕೆ ಸೇರಿದ ಆಸ್ತಿಯನ್ನು ಮಾರಾಟ ಮಾಡುವುದು ಕುತಂತ್ರ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲದೆ, ಕೇಂದ್ರ ಸರಕಾರ ಆಸ್ತಿ ಮಾರಾಟ ಮಾಡಿ ಪಡೆದ ಹಣವನ್ನು ಚುನಾವಣೆ ಗೆಲ್ಲಲು ಬಳಕೆ ಮಾಡುತ್ತಿದೆ ಎಂದಿದ್ದಾರೆ. ಈ ವಿಚಾರವನ್ನು ನಾನು ಖಂಡಿಸುತ್ತೇನೆ. ಮಾರಾಟ ಮಾಡಲು ಮುಂದಾಗಿರುವ ಆಸ್ತಿಗಳು ದೇಶಕ್ಕೆ ಸೇರಿದ್ದಾಗಿದೆ. ಇದು ಬಿಜೆಪಿ ಅಥವಾ ಮೋದಿಗೆ ಸೇರಿದ್ದಲ್ಲ ಸ್ವತ್ತಲ್ಲ ಎಂದು ಗುಡುಗಿದ್ದಾರೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…