Featured

ಆಸ್ಪತ್ರೆಯಲ್ಲಿ ದಾಖಲಾತಿ ನಿರಾಕರಣೆ – ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – Vishwanews24

ಆಸ್ಪತ್ರೆಯಲ್ಲಿ ದಾಖಲಾತಿ ನಿರಾಕರಣೆ – ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಆಂಧ್ರಪ್ರದೇಶ : ಆಸ್ಪತ್ರೆಗೆ ದಾಖಲಾತಿ ನಿರಾಕರಿಸಿದ್ದರಿಂದಾಗಿ ಮಹಿಳೆಯೊಬ್ಬರು ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

ಮಹಿಳೆಯೊಬ್ಬಳು ಆಸ್ಪತ್ರೆ ಆವರಣದಲ್ಲಿ ಭಾನುವಾರ ಬೆಳಗ್ಗೆಯಿಂದ ಓಡಾಡುತ್ತಿದ್ದಳು. ಆಕೆಯನ್ನು ಗರ್ಭಿಣಿ ಎಂದು ಗುರುತಿಸಲು ಸಾಧ್ಯವಾಗದ್ದರಿಂದ ಮತ್ತು ಆಕೆಯೊಂದಿಗೆ ಯಾರೂ ಇಲ್ಲದೇ ಇದ್ದುದರಿಂದ ಆಸ್ಪತ್ರೆ ಸಿಬಂದಿ ಆತಂಕದಿಂದಾಗಿ ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿದ್ದಾರೆ. ಆದರೆ ಸ್ವಲ್ಪ ಹೊತ್ತಿನಲ್ಲಿ ಆಕೆ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಹೆರಿಗೆ ನೋವಿನಿಂದ ನರಳಾಡುತ್ತಿದ್ದಳು. ಬಳಿಕ ಮಗುವಿನ ತಲೆ ಹೊರಗೆ ಬರುತ್ತಿರುವುದು ಕಂಡು ಬಂದಿದೆ. ಕೂಡಲೇ ಕೆಲವು ಮಹಿಳೆಯರು ಆಕೆಯ ಸಹಾಯಕ್ಕೆ ಧಾವಿಸಿ ಬೆಡ್‌ಶೀಟ್ ಅಡ್ಡ ಹಿಡಿದರು. ಅಷ್ಟರಲ್ಲಿ ವೈದ್ಯಾಧಿಕಾರಿ ಮತ್ತು ಆಸ್ಪತ್ರೆ ಹೆರಿಗೆ ಸಿಬಂದಿಯೂ ಅಲ್ಲಿಗೆ ಆಗಮಿಸಿ ಮಹಿಳೆಗೆ ನೆರವು ನೀಡಿದರು.

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ – Vishwanews24

ಬಳಿಕ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗು ಆರೋಗ್ಯವಾಗಿದ್ದರಿಂದ ಕೂಡಲೇ ಅದೇ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಯಿತು.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

9 minutes ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

26 minutes ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

57 minutes ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

1 hour ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

1 hour ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

2 hours ago