ಮಂಗಳೂರು : ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಲು ಖ್ಯಾತ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮೆಟೋ ಸಂಸ್ಥೆಗಳಿಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ.
ಪರಿಸರ ಸಂರಕ್ಷಣೆಗೆ ಟೊಂಕ ಕಟ್ಟಿರುವ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನಗರದಲ್ಲಿರುವ ಪ್ಲಾಸ್ಟಿಕ್ ಹಾವಳಿಯನ್ನು ಕಡಿಮೆ ಮಾಡಲು ಆಹಾರ ಡೆಲಿವರಿ ಸಂಸ್ಥೆಗಳಾದ ಝೋಮೋಟೋ ಹಾಗೂ ಸ್ವಿಗ್ಗಿಗೆ ಈ ಬಗ್ಗೆ ಕಾರ್ಯಪ್ರವರ್ತರಾಗಲು ಲಿಖಿತ ಮನವಿ ಮಾಡಿದ್ದಾರೆ.
ಕರಾವಳಿಯ ಸಾಂಬಾರು ಪದಾರ್ಥಗಳನ್ನು ಬಿಟ್ಟು ಉಳಿದ ಆಹಾರವನ್ನು ಬಾಳೆ ಎಲೆಯಲ್ಲಿ ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುವಂತಹ ಕಾರ್ಯಕ್ಕೆ ಮುಂದಾಗಬೇಕೆಂದು ಮಾಡಬೇಕೆಂದು ಮನವಿ ಮಾಡಿದ್ದಾರೆ.
ಕರಾವಳಿಯ ಖಾದ್ಯಗಳಾದ ಮೂಡೆ, ಕೊಟ್ಟಿಗೆ, ಗಟ್ಟಿ ಮುಂತಾದುವುಗಳನ್ನು ಬಾಳೆ ಎಲೆಯಲ್ಲಿ ಪ್ಯಾಕ್ ಮಾಡಿ ಕೊಟ್ಟರೆ ಆರೋಗ್ಯಕ್ಕೂ ಉತ್ತಮ ಎಂದು ಶಾಸಕರು ಮನವಿ ಮಾಡಿದ್ದಾರೆ.
ಶಾಸಕರ ಮನವಿಗೆ ಸ್ವಿಗ್ಗಿ ಸಂಸ್ಥೆ ಸಕರಾತ್ಮಕವಾಗಿ ಸ್ಪಂದಿಸಿದ್ದು ಈ ಬಗ್ಗೆ ಕಾರ್ಯಪ್ರವರ್ತರಾಗುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪರಿಸರ ಸಂರಕ್ಷಣೆಗೆ ಶಾಸಕ ವೇದವ್ಯಾಸ್ ಕಾಮತ ಅವರ ಈ ದಿಟ್ಟ ಹೆಜ್ಜೆ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…