Featured

ಆಹ್ವಾನ ನೀಡಿದರೆ ನಾನು ಮರಳಿ ಬಿಜೆಪಿ ಪಕ್ಷ ಸೇರ್ಪಡೆಗೆ ಸಿದ್ಧನಿದ್ದೇನೆ  : ರಘುಪತಿ ಭಟ್ – vishwanews24

ಆಹ್ವಾನ ನೀಡಿದರೆ ನಾನು ಮರಳಿ ಬಿಜೆಪಿ ಪಕ್ಷ ಸೇರ್ಪಡೆಗೆ ಸಿದ್ಧನಿದ್ದೇನೆ  : ರಘುಪತಿ ಭಟ್

ಹುಬ್ಬಳ್ಳಿ : ‘ಭಾರತೀಯ ಜನತಾ ಪಕ್ಷಕ್ಕೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ನಾನು ಸೇರ್ಪಡೆಗೆ ಸಿದ್ಧನಿದ್ದೇನೆ’ ಎಂದು ಮಾಜಿ ಶಾಸಕ ರಘುಪತಿ ಭಟ್ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನರನ್ನ ಮರಳಿ ಬಿಜೆಪಿಗೆ ಸೇರ್ಪಡೆಗೆ ಚಿಂತನೆ ನಡೆದಿದ್ದು, ನನ್ನನ್ನು ಕರೆದರೂ ಹೋಗುವೆ. ನನಗೆ ಆ ಪಕ್ಷದೊಂದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಆಗಿದ್ದೇನೆ. ಚುನಾವಣೆಯಲ್ಲಿ ಸೋಲಿಲಿ, ಬಿಡಲಿ. ಬಿಜೆಪಿ ಕಾರ್ಯಕರ್ತನಾಗಿ ಇರುವೆ ಎಂದು ಆವಾಗಲೇ ಹೇಳಿದ್ದೆ. ಈಗಲೂ ಹಾಗೇ ಇದ್ದೇನೆ ಎಂದು ಅವರು ತಿಳಿಸಿದರು.

ನಾನು ರಾಷ್ಟ್ರೀಯ ವಿಚಾರ ಇರಿಸಿಕೊಂಡು ರಾಜಕಾರಣ ಮಾಡಿದವನು. ನನಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದು, ಮರಳಿ ಕರೆದರೆ ಖಂಡಿತವಾಗಿಯೂ ಹೋಗುವೆ. ಇದೀಗ ನಾನು ರಾಜಕಾರಣಕ್ಕೆ ಸ್ವಲ್ಪ ವಿರಾಮ ಹೇಳಿ ಧಾರ್ಮಿಕ ಕಾರ್ಯಕ್ರಮ ಮಾಡಿಕೊಂಡು ಇದ್ದೇನೆ. ಹೆಚ್ಚು ನೆಮ್ಮದಿಯಲ್ಲಿ ಇದ್ದೇನೆ ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago