ನವದೆಹಲಿ, : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆ. 8ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರದಾನ ಮಾಡಲಾಗುವುದು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖರ್ಜಿಗೆ ಭಾರತ ರತ್ನ ಪ್ರದಾನ ಮಾಡಲಿದ್ದಾರೆ.
ಮರಣೋತ್ತರವಾಗಿ ಸಾಮಾಜಿಕ ಹೋರಾಟಗಾರ ನಾನಾಜಿ ದೇಶ್ ಮುಖ್ ಹಾಗೂ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಅಂದೇ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಸರ್ವಪಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಜಾಕೀರ್ ಹುಸೇನ್ ಮತ್ತು ವಿವಿ ಗಿರಿ ನಂತರ ಭಾರತ ರತ್ನ ಪ್ರಶಸ್ತಿ ಪಡೆದ ಮಾಜಿ ರಾಷ್ಟ್ರಪತಿಗಳ ಸಾಲಿನಲ್ಲಿ ಇದೀಗ ಪ್ರಣಬ್ ಮುಖರ್ಜಿಯೂ ಸೇರುತ್ತಿದ್ದಾರೆ.
2012ರಿಂದ 2017ರವರೆಗೂ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ ಪ್ರಣಬ್ ಮುಖರ್ಜಿ, ಪ್ರಣಬ್ ದಾದಾ ಎಂದು ಖ್ಯಾತರಾಗಿದ್ದಾರೆ. 83 ವರ್ಷದ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಪಕ್ಷದ ಸರ್ವಶ್ರೇಷ್ಠ ವ್ಯಕ್ತಿಯಾಗಿಯೂ ಹೆಸರಾಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…