ತುಮಕೂರು: ಇಂಗ್ಲೀಷ್ ಪದ್ಯ ಹೇಳಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಬೆತ್ತದಿಂದ ಮನಸೋ ಇಚ್ಛೆ ಥಳಿಸಿರುವ ಘಟನೆ ಇಲ್ಲಿನ ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ನಡೆದಿದೆ.
ಒಂದನೇ ತರಗತಿ ವಿದ್ಯಾರ್ಥಿ ನಂದೀಶ್ ಇಂಗ್ಲಿಷ್ ಪದ್ಯ ಹೇಳಲು ಹಾಗೂ ಇಂಗ್ಲಿಷ್ ಅಕ್ಷರ ಬರೆಯಲು ತಡವರಿಸಿದ್ದಾನೆ. ಇದರಿಂದ ಕೋಪಗೊಂಡ ಶಿಕ್ಷಕಿ ಸೌಮ್ಯ ಮನಸೋ ಇಚ್ಛೆ ಬೆತ್ತದಿಂದ ಥಳಿಸಿದ್ದಾರೆ. ಪರಿಣಾಮ ಬಾಲಕನ ಮೈಯಲ್ಲಿ ವಿಪರೀತ ಬಾಸುಂಡೆ ಎದ್ದಿದೆ. ಮನೆಗೆ ಬಂದ ಬಳಿಕ ಬಾಲಕ ಪೋಷಕರಿಗೆ ವಿಷಯ ತಿಳಿಸಿದ್ದಾನೆ.
ಸದ್ಯ ಬಾಲಕನಿಗೆ ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನಿಗೆ ಎದ್ವಾತದ್ವಾ ಥಳಿಸಿದ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವಕ್ತಪಡಿಸಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…