ಮಂಗಳೂರು: ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸಂಬಂಧ, ಇದೀಗ ನಗರ ಖ್ಯಾತ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಕುರಿತಂತೆ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ಇದು ತಮ್ಮ ವಿರುದ್ಧದ ಷಡ್ಯಂತ್ರವಾಗಿದೆ. ಸೆಪ್ಟೆಂಬರ್ 25ರಂದು ನಡೆದಂತ ಘಟನೆ ಇದಾಗಿದ್ದು, ಸೆಪ್ಟೆಂಬರ್ 27ರಂದೇ, ಇಬ್ಬರು ಯುವತಿಯರು ಹಣಕ್ಕಾಗಿ ಬೇಡಿಕೆ ಇಟ್ಟ ಕುರಿತಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದೆನು. ಆದ್ರೇ ಇದುವರೆಗೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದರು.
ಇನ್ನೂ ಈ ಪ್ರಕರಣ ಸಂಬಂಧ ಮಾತನಾಡಿದಂತ ಪೊಲೀಸ್ ಆಯುಕ್ತ ಶಶಿಕುಮಾರ್, ಇಂಟರ್ ಶಿಪ್ ವಿದ್ಯಾರ್ಥಿನಿ ತಮ್ಮ ಜೊತೆಗೆ ವಕೀಲ ರಾಜೇಶ್ ಭಟ್ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದಾಗಿ ದೂರು ನೀಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸೋದಾಗಿ ತಿಳಿಸಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…