Featured

ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ ಸುನಾಮಿ ತೆರೆಗಳು ಅಪ್ಪಳಿಸೋ ವಿಡಿಯೋ

ಜಕಾರ್ತ: ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಸಂಭವಿಸಿದ 7.5 ರಿಕ್ಟರ್ ಮಾಪಕ ತೀವ್ರತೆಯ ಭೂಕಂಪದ ಪರಿಣಾಮದಿಂದ ಅಪ್ಪಳಿಸಿರುವ ಸುನಾಮಿಯಿಂದಾಗಿ ಇಂಡೋನೇಷ್ಯಾದ ಪಲು ನಗರದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ.

ಹಲವಾರು ಮೂಲಗಳ ಈ ಕುರಿತು ಮಾಹಿತಿ ನೀಡಿದ್ದು, ಇದುವರೆಗೂ 30 ಜನರು ಮೃತಪಟ್ಟಿದ್ದಾರೆ. ಇದಲ್ಲದೆ ಗಾಯಗೊಂಡಿರುವ 12 ಜನರಿಗೆ ಮೂಳೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂದಿದೆ.ಕುಸಿದ ಕಟ್ಟಡಗಳ ಅಡಿ ಮತ್ತು ಸುನಾಮಿ ಅಪ್ಪಳಿಸಿದ ಕಡೆಗಳಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗುತ್ತಿದ್ದು, ಸಂಖ್ಯೆಯು ಇನ್ನೂ ಹೆಚ್ಚಾಗಿರುವ ಸಾಧ್ಯತೆಗಳಿವೆ.

ಡೊಂಗ್ಗಾಲಾ ನಗರದಿಂದ 32 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದ್ದು, ಪಲು ಪಟ್ಟಣಕ್ಕೆ ಅಪ್ಪಳಿಸಿದ 2 ಮೀಟರ್​ಗೂ ಹೆಚ್ಚು ಎತ್ತರದ ಅಲೆಗಳಿಂದಾಗಿ ಮನೆಗಳು ಕುಸಿದುಬಿದ್ದಿವೆ. ಕಾರುಗಳು, ಟ್ರಕ್​ಗಳು ಕೊಚ್ಚಿಹೋಗಿ ಜನರು ನಿರಾಶ್ರಿತರಾಗಿದ್ದಾರೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

36 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

53 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

60 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago