ಜಕಾರ್ತ: ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಸಂಭವಿಸಿದ 7.5 ರಿಕ್ಟರ್ ಮಾಪಕ ತೀವ್ರತೆಯ ಭೂಕಂಪದ ಪರಿಣಾಮದಿಂದ ಅಪ್ಪಳಿಸಿರುವ ಸುನಾಮಿಯಿಂದಾಗಿ ಇಂಡೋನೇಷ್ಯಾದ ಪಲು ನಗರದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ.
ಹಲವಾರು ಮೂಲಗಳ ಈ ಕುರಿತು ಮಾಹಿತಿ ನೀಡಿದ್ದು, ಇದುವರೆಗೂ 30 ಜನರು ಮೃತಪಟ್ಟಿದ್ದಾರೆ. ಇದಲ್ಲದೆ ಗಾಯಗೊಂಡಿರುವ 12 ಜನರಿಗೆ ಮೂಳೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂದಿದೆ.ಕುಸಿದ ಕಟ್ಟಡಗಳ ಅಡಿ ಮತ್ತು ಸುನಾಮಿ ಅಪ್ಪಳಿಸಿದ ಕಡೆಗಳಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗುತ್ತಿದ್ದು, ಸಂಖ್ಯೆಯು ಇನ್ನೂ ಹೆಚ್ಚಾಗಿರುವ ಸಾಧ್ಯತೆಗಳಿವೆ.
ಡೊಂಗ್ಗಾಲಾ ನಗರದಿಂದ 32 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದ್ದು, ಪಲು ಪಟ್ಟಣಕ್ಕೆ ಅಪ್ಪಳಿಸಿದ 2 ಮೀಟರ್ಗೂ ಹೆಚ್ಚು ಎತ್ತರದ ಅಲೆಗಳಿಂದಾಗಿ ಮನೆಗಳು ಕುಸಿದುಬಿದ್ದಿವೆ. ಕಾರುಗಳು, ಟ್ರಕ್ಗಳು ಕೊಚ್ಚಿಹೋಗಿ ಜನರು ನಿರಾಶ್ರಿತರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…