ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ : ಅಮೂಲ್ಯಗೆ ಮಹೇಶ್ ವಿಕ್ರಮ್ ಹೆಗ್ಡೆ -Vishwanews24

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ವಂದೇ ಮಾತರಂ ಹಾಡಿ ಎಂದು ಪೀಡಿಸಿದ್ದ ಅಮೂಲ್ಯಗೆ ತಿರುಗೇಟು ನೀಡಿರುವ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ವಂದೇ ಮಾತರಂ ಕೇಳಲೂ ಕೂಡ ಇವರು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ವಿರುದ್ಧ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಕಿಡಿಕಾರಿದ್ದು, ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಿಕ್ರಮ್ ಮಹೇಶ್ ಹೆಗ್ಡೆ, ‘ಇದೇ ಕಾರಣಕ್ಕೆ ನಾನು ಅಂದು ವಿಮಾನ ನಿಲ್ದಾಣದಲ್ಲಿ ಮೌನವಹಿಸಿದ್ದೆ. ಇಂತಹವರು ವಂದೇ ಮಾತರಂ ಗೀತೆ ಕೇಳಲೂ ಕೂಡ ಯೋಗ್ಯರಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಗಿಮಿಕ್ ಗಳನ್ನು ಮಾಡುತ್ತಾರೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪೊಲೀಸರು ಕ್ರೂರವಾಗಿ ಶಿಕ್ಷಿಸಬೇಕು. ಪಾಕಿಸ್ತಾನ ಪದದಲ್ಲಿದ ಪಾ ಅಕ್ಷರವನ್ನೂ ಕೂಡ ಉಚ್ಥರಿಸಲು ಅವರು ಭಯಪಡಬೇಕು. ಇಂತಹ ಟ್ರೆಂಡ್ ಅಪಾಯಕಾರಿಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಈ ಹಿಂದೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಅವರಿಗೆ ವಂದೇ ಮಾತರಂ ಹಾಡುವಂತೆ ಪೀಡಿಸಿದ್ದರು. ಅಲ್ಲದೆ ವಂದೇ ಮಾತರಂ ಗೀತೆ ಹಾಡುವ ಮೂಲಕ ನಿಮ್ಮ ದೇಶಭಕ್ತಿ ತೋರಿಸಿ ಎಂದು ಕಾಡಿದ್ದಳು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

4 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

4 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

5 hours ago